ಸದ್ಯಕ್ಕೆ ‘ನೋ ಆಪರೇಷನ್’.. ರಾಜಕೀಯದ ಕತೆ ಮುಂದೇನು..?

ಸದ್ಯಕ್ಕೆ ‘ನೋ ಆಪರೇಷನ್’.. ರಾಜಕೀಯದ ಕತೆ ಮುಂದೇನು..?

Published : Aug 29, 2023, 02:29 PM IST

ಕಾಂಗ್ರೆಸ್‌ನಿಂದ ಉದ್ಭವಿಸಿದೆ ಆಪರೇಷನ್ ಬಿರುಗಾಳಿ!
ಕಮಲ ಬಿಟ್ಟು ಕೈ ಹಿಡಿತಾರಾ ಹಾಲಿ ಶಾಸಕರು..?
ನಿಗೂಢ ರಾಜಕಾರಣದ ಹಿಂದೆ ರಹಸ್ಯ ಕಾರ್ಯಾಚರಣೆ!
 

ರಾಜ್ಯದಲ್ಲಿರೋದು ಕಾಂಗ್ರೆಸ್ ಸರ್ಕಾರ.. ಅದೇನು ಸರಳ ಬಹುಮತದ್ದಲ್ಲ.. ಭರ್ಜರಿ 135 ಕ್ಷೇತ್ರಗಳಲ್ಲಿ ವಿಜಯಪತಾಕೆ ಹಾರಿಸಿ, ಅಸ್ತಿತ್ವಕ್ಕೆ ಬಂದಿದೆ. ಹಾಗಿದ್ದೂ ಕೂಡ ಆಗೊಮ್ಮೆ ಈಗೊಮ್ಮೆ ಆಪರೇಷನ್ ಭೂತ ಕಾಂಗ್ರೆಸ್‌ನ ಕಾಡ್ತಾ ಇತ್ತು. ಆದ್ರೆ ಆ ಭೂತೋಚ್ಛಾಟನೆಗೆ ಕಾಂಗ್ರೆಸ್(Congress) ಮುಂದಾಗಿದೆ. ಅಷ್ಟೇ ಅಲ್ಲ, ಕಾಂಗ್ರೆಸ್‌ಗೆ ಈಗ ಆಪರೇಷನ್(operation) ಮಾಡೋಕೆ ಹೊರಟಂತಿದೆ. ಈಗಷ್ಟೇ ಸಿದ್ದರಾಮಯ್ಯ( ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು, ಶತದಿನಾಚರಣೆ ಪೂರೈಸಿದೆ. ದಿನದಿಂದ ದಿನಕ್ಕೆ ಕಾಂಗ್ರೆಸ್ ಪ್ರಭಾವ ಹೆಚ್ಚಾಗ್ತಲೇ ಇದೆ. ತಾನು ಗೆದ್ದರೆ ಏನೇನು ಕೊಡ್ತೀನಿ ಅಂತ ಕಾಂಗ್ರೆಸ್ ಹೇಳಿತ್ತೋ, ಆ ಗ್ಯಾರಂಟಿಗಳಲ್ಲಿ, ಒಂದೆರಡು ಬಿಟ್ರೆ ಮಿಕ್ಕಿದ್ದೆಲ್ಲಾ ಜಾರಿಯಾಗಿದೆ. ಆದ್ರೆ, ಈಗಲೂ ಬಿಜೆಪಿ ಮಾತ್ರ, ವಿರೋಧ ಪಕ್ಷದ ನಾಯಕರನ್ನೂ ಆಯ್ಕೆ ಮಾಡಿಲ್ಲ. ಇದೊಂದು ಆಧಾರದ ಮೇಲೆನೇ, ಕಾಂಗ್ರೆಸ್ ಬಿಜೆಪಿ ವಿರುದ್ಧ ಟೀಕಾಸ್ತ್ರ ಪ್ರಯೋಗಿಸ್ತಾ ಇದೆ.

ಇದನ್ನೂ ವೀಕ್ಷಿಸಿ:  ಬಿಜೆಪಿಗೆ ಮತ್ತೊಂದು ಶಾಕ್‌: ಸೆಕೆಂಡ್ ಲೈನ್ ಲೀಡರ್ಸ್ ಪಕ್ಷಾಂತರಕ್ಕೆ ಕಾರಣ ಏನು..?

21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
Read more