ಆಪರೇಷನ್ ಜೆಡಿಎಸ್ : ಇಬ್ಬರು ಮುಖಂಡರು ಕಾಂಗ್ರೆಸ್‌ಗೆ

ಆಪರೇಷನ್ ಜೆಡಿಎಸ್ : ಇಬ್ಬರು ಮುಖಂಡರು ಕಾಂಗ್ರೆಸ್‌ಗೆ

Published : Sep 15, 2021, 04:03 PM IST

ಮತ್ತೆ ಆಪರೇಷನ್ ಕಾಂಗ್ರೆಸ್ ಸದ್ದು ಮಾಡಿದೆ. ಇಬ್ಬರು ಜೆಡಿಎಸ್‌ ನಾಯಕರಿಗೆ ಕಾಂಗ್ರೆಸ್ ಗಾಲ ಹಾಕಿದೆ. ಕಾಂಗ್ರೆಸ್‌ಗೆ ಚಾಮುಂಡೇಶ್ವರಿ ಕ್ಷೇತ್ರದ  ಜಿಟಿ ದೇವೆಗೌಡ ಹಾಗು ಕೋಲಾರದ ಶ್ರೀನಿವಾಸ್‌ ಗೌಡ ಜೆಡಿಎಸ್‌ ಬಿಟ್ಟು ಕಾಂಗ್ರೆಸ್‌ನತ್ತ ಮುಖ ಮಾಡಲಿದ್ದಾರೆ ಎನ್ನಲಾಗಿದೆ.

ಇಬ್ಬರು ಮುಖಂಡರು ಡಿಕೆ ಸಿವಕುಮಾರ್ ಭೇಟಿಯಾಗಿದ್ದಾರೆ. ಅಲ್ಲದೇ ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಸಿದ್ಧರಾಗಿದ್ದಾರೆ ಎನ್ನಲಾಗಿದೆ. 

ಬೆಂಗಳೂರು (ಸೆ.15):  ಮತ್ತೆ ಆಪರೇಷನ್ ಕಾಂಗ್ರೆಸ್ ಸದ್ದು ಮಾಡಿದೆ. ಇಬ್ಬರು ಜೆಡಿಎಸ್‌ ನಾಯಕರಿಗೆ ಕಾಂಗ್ರೆಸ್ ಗಾಲ ಹಾಕಿದೆ. ಕಾಂಗ್ರೆಸ್‌ಗೆ ಚಾಮುಂಡೇಶ್ವರಿ ಕ್ಷೇತ್ರದ  ಜಿಟಿ ದೇವೆಗೌಡ ಹಾಗು ಕೋಲಾರದ ಶ್ರೀನಿವಾಸ್‌ ಗೌಡ ಜೆಡಿಎಸ್‌ ಬಿಟ್ಟು ಕಾಂಗ್ರೆಸ್‌ನತ್ತ ಮುಖ ಮಾಡಲಿದ್ದಾರೆ ಎನ್ನಲಾಗಿದೆ.

ದೇವೇಗೌಡ್ರು ಕ್ರಮಕ್ಕೆ ಸೂಚಿಸಿದ ಬೆನ್ನಲ್ಲೇ ಡಿಕೆಶಿ ಭೇಟಿಯಾದ ಜೆಡಿಎಸ್ ಶಾಸಕ

ಇಬ್ಬರು ಮುಖಂಡರು ಡಿಕೆ ಸಿವಕುಮಾರ್ ಭೇಟಿಯಾಗಿದ್ದಾರೆ. ಅಲ್ಲದೇ ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಸಿದ್ಧರಾಗಿದ್ದಾರೆ ಎನ್ನಲಾಗಿದೆ. 
 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!