ಆಪರೇಷನ್ ಜೆಡಿಎಸ್ : ಇಬ್ಬರು ಮುಖಂಡರು ಕಾಂಗ್ರೆಸ್‌ಗೆ

ಆಪರೇಷನ್ ಜೆಡಿಎಸ್ : ಇಬ್ಬರು ಮುಖಂಡರು ಕಾಂಗ್ರೆಸ್‌ಗೆ

Published : Sep 15, 2021, 04:03 PM IST

ಮತ್ತೆ ಆಪರೇಷನ್ ಕಾಂಗ್ರೆಸ್ ಸದ್ದು ಮಾಡಿದೆ. ಇಬ್ಬರು ಜೆಡಿಎಸ್‌ ನಾಯಕರಿಗೆ ಕಾಂಗ್ರೆಸ್ ಗಾಲ ಹಾಕಿದೆ. ಕಾಂಗ್ರೆಸ್‌ಗೆ ಚಾಮುಂಡೇಶ್ವರಿ ಕ್ಷೇತ್ರದ  ಜಿಟಿ ದೇವೆಗೌಡ ಹಾಗು ಕೋಲಾರದ ಶ್ರೀನಿವಾಸ್‌ ಗೌಡ ಜೆಡಿಎಸ್‌ ಬಿಟ್ಟು ಕಾಂಗ್ರೆಸ್‌ನತ್ತ ಮುಖ ಮಾಡಲಿದ್ದಾರೆ ಎನ್ನಲಾಗಿದೆ.

ಇಬ್ಬರು ಮುಖಂಡರು ಡಿಕೆ ಸಿವಕುಮಾರ್ ಭೇಟಿಯಾಗಿದ್ದಾರೆ. ಅಲ್ಲದೇ ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಸಿದ್ಧರಾಗಿದ್ದಾರೆ ಎನ್ನಲಾಗಿದೆ. 

ಬೆಂಗಳೂರು (ಸೆ.15):  ಮತ್ತೆ ಆಪರೇಷನ್ ಕಾಂಗ್ರೆಸ್ ಸದ್ದು ಮಾಡಿದೆ. ಇಬ್ಬರು ಜೆಡಿಎಸ್‌ ನಾಯಕರಿಗೆ ಕಾಂಗ್ರೆಸ್ ಗಾಲ ಹಾಕಿದೆ. ಕಾಂಗ್ರೆಸ್‌ಗೆ ಚಾಮುಂಡೇಶ್ವರಿ ಕ್ಷೇತ್ರದ  ಜಿಟಿ ದೇವೆಗೌಡ ಹಾಗು ಕೋಲಾರದ ಶ್ರೀನಿವಾಸ್‌ ಗೌಡ ಜೆಡಿಎಸ್‌ ಬಿಟ್ಟು ಕಾಂಗ್ರೆಸ್‌ನತ್ತ ಮುಖ ಮಾಡಲಿದ್ದಾರೆ ಎನ್ನಲಾಗಿದೆ.

ದೇವೇಗೌಡ್ರು ಕ್ರಮಕ್ಕೆ ಸೂಚಿಸಿದ ಬೆನ್ನಲ್ಲೇ ಡಿಕೆಶಿ ಭೇಟಿಯಾದ ಜೆಡಿಎಸ್ ಶಾಸಕ

ಇಬ್ಬರು ಮುಖಂಡರು ಡಿಕೆ ಸಿವಕುಮಾರ್ ಭೇಟಿಯಾಗಿದ್ದಾರೆ. ಅಲ್ಲದೇ ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಸಿದ್ಧರಾಗಿದ್ದಾರೆ ಎನ್ನಲಾಗಿದೆ. 
 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?