ಆಪರೇಷನ್ ಜೆಡಿಎಸ್ : ಇಬ್ಬರು ಮುಖಂಡರು ಕಾಂಗ್ರೆಸ್‌ಗೆ

ಆಪರೇಷನ್ ಜೆಡಿಎಸ್ : ಇಬ್ಬರು ಮುಖಂಡರು ಕಾಂಗ್ರೆಸ್‌ಗೆ

Published : Sep 15, 2021, 04:03 PM IST

ಮತ್ತೆ ಆಪರೇಷನ್ ಕಾಂಗ್ರೆಸ್ ಸದ್ದು ಮಾಡಿದೆ. ಇಬ್ಬರು ಜೆಡಿಎಸ್‌ ನಾಯಕರಿಗೆ ಕಾಂಗ್ರೆಸ್ ಗಾಲ ಹಾಕಿದೆ. ಕಾಂಗ್ರೆಸ್‌ಗೆ ಚಾಮುಂಡೇಶ್ವರಿ ಕ್ಷೇತ್ರದ  ಜಿಟಿ ದೇವೆಗೌಡ ಹಾಗು ಕೋಲಾರದ ಶ್ರೀನಿವಾಸ್‌ ಗೌಡ ಜೆಡಿಎಸ್‌ ಬಿಟ್ಟು ಕಾಂಗ್ರೆಸ್‌ನತ್ತ ಮುಖ ಮಾಡಲಿದ್ದಾರೆ ಎನ್ನಲಾಗಿದೆ.

ಇಬ್ಬರು ಮುಖಂಡರು ಡಿಕೆ ಸಿವಕುಮಾರ್ ಭೇಟಿಯಾಗಿದ್ದಾರೆ. ಅಲ್ಲದೇ ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಸಿದ್ಧರಾಗಿದ್ದಾರೆ ಎನ್ನಲಾಗಿದೆ. 

ಬೆಂಗಳೂರು (ಸೆ.15):  ಮತ್ತೆ ಆಪರೇಷನ್ ಕಾಂಗ್ರೆಸ್ ಸದ್ದು ಮಾಡಿದೆ. ಇಬ್ಬರು ಜೆಡಿಎಸ್‌ ನಾಯಕರಿಗೆ ಕಾಂಗ್ರೆಸ್ ಗಾಲ ಹಾಕಿದೆ. ಕಾಂಗ್ರೆಸ್‌ಗೆ ಚಾಮುಂಡೇಶ್ವರಿ ಕ್ಷೇತ್ರದ  ಜಿಟಿ ದೇವೆಗೌಡ ಹಾಗು ಕೋಲಾರದ ಶ್ರೀನಿವಾಸ್‌ ಗೌಡ ಜೆಡಿಎಸ್‌ ಬಿಟ್ಟು ಕಾಂಗ್ರೆಸ್‌ನತ್ತ ಮುಖ ಮಾಡಲಿದ್ದಾರೆ ಎನ್ನಲಾಗಿದೆ.

ದೇವೇಗೌಡ್ರು ಕ್ರಮಕ್ಕೆ ಸೂಚಿಸಿದ ಬೆನ್ನಲ್ಲೇ ಡಿಕೆಶಿ ಭೇಟಿಯಾದ ಜೆಡಿಎಸ್ ಶಾಸಕ

ಇಬ್ಬರು ಮುಖಂಡರು ಡಿಕೆ ಸಿವಕುಮಾರ್ ಭೇಟಿಯಾಗಿದ್ದಾರೆ. ಅಲ್ಲದೇ ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಸಿದ್ಧರಾಗಿದ್ದಾರೆ ಎನ್ನಲಾಗಿದೆ. 
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!