ಬೆಲೆ ಏರಿಕೆ ನಡುವೆಯೂ ಮೋದಿ ಮೇಲೆ ಜನರ ಒಲವು, ಇಂದೇ ಚುನಾವಣೆ ಆದರೂ ಮೋದಿಯೇ ಗೆಲ್ಲೋದು!

ಬೆಲೆ ಏರಿಕೆ ನಡುವೆಯೂ ಮೋದಿ ಮೇಲೆ ಜನರ ಒಲವು, ಇಂದೇ ಚುನಾವಣೆ ಆದರೂ ಮೋದಿಯೇ ಗೆಲ್ಲೋದು!

Published : Jul 31, 2022, 04:19 PM ISTUpdated : Jul 31, 2022, 04:22 PM IST

ತಕ್ಷಣಕ್ಕೆ ದೇಶದಲ್ಲಿ ಲೋಕಸಭಾ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ 362 ಸ್ಥಾನ ಗೆಲ್ಲುವ ಮೂಲಕ ಮತ್ತೆ ಅಧಿಕಾರಕ್ಕೆ ಬರಲಿದೆ

ನರೇಂದ್ರ ಮೋದಿ ಎರಡನೇ ಅವಧಿಯಲ್ಲಿ ಪ್ರಧಾನಿಯಾಗಿ ಸೇವೆ ಸಲ್ಲಿಸ್ತಾ ಇದ್ದಾರೆ. ಬೆಲೆ ಏರಿಕೆ  ವಿಚಾರಕ್ಕೆ ಮೋದಿ ಜನಾಕ್ರೋಶಕ್ಕೂ ಒಳಗಾಗಿದ್ದಾರೆ. ಆದ್ರೆ ಈ ಕೋಪ ತಾಪ ಎಲ್ಲಾ ತಾತ್ಕಾಲಿಕವಾ ಅನ್ನೋ ಪ್ರಶ್ನೆ ಮೂಡುವ ರೀತಿ ಸಮೀಕ್ಷೆಯೊಂದು ವರದಿ ನೀಡಿದೆ.  ತಕ್ಷಣಕ್ಕೆ ದೇಶದಲ್ಲಿ ಲೋಕಸಭಾ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ 362 ಸ್ಥಾನ ಗೆಲ್ಲುವ ಮೂಲಕ ಮತ್ತೆ ಅಧಿಕಾರಕ್ಕೆ ಬರಲಿದೆ. ಯುಪಿಎ ಮೈತ್ರಿಕೂಟ ಕೇವಲ 97 ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗಿ ಬರಲಿದೆ. ಇತರೆ ಪ್ರಾದೇಶಿಕ ಪಕ್ಷಗಳು, ಪಕ್ಷೇತರರು 84 ಸ್ಥಾನ ಗೆಲ್ಲಲಿದ್ದಾರೆ ಎಂದು ಸಮೀಕ್ಷಾ ವರದಿಯೊಂದು ತಿಳಿಸಿದೆ.

‘ಇಂಡಿಯಾ ಟೀವಿ’ ನಡೆಸಿದ ‘ವಾಯ್ಸ್ ಆಫ್‌ ದ ನೇಷನ್‌’ ಸಮೀಕ್ಷೆಯಲ್ಲಿ ಈ ಅಂಕಿ ಅಂಶಗಳಿವೆ. ಜು.11ರಿಂದ 24ರ ಅವಧಿಯಲ್ಲಿ ದೇಶದ 543 ಲೋಕಸಭಾ ಸ್ಥಾನಗಳ ಪೈಕಿ 136ರಲ್ಲಿ 34000 ಜನರನ್ನು ಸಂದರ್ಶಿಸಿ ಸಮೀಕ್ಷೆ ವರದಿ ತಯಾರಿಸಲಾಗಿದೆ. ಸಮೀಕ್ಷೆ ಅನ್ವಯ ಎನ್‌ಡಿಎ ಶೇ.41, ಯುಪಿಎ ಶೇ.28 ಮತ್ತು ಇತರರು ಶೇ.31ರಷ್ಟುಮತ ಪಡೆದುಕೊಳ್ಳಲಿದ್ದಾರೆ.

 ಮೋದಿಯ ಗೆಲುವಿನ ನಾಗಾಲೋಟಕ್ಕೆ ಬ್ರೇಕ್ ಹಾಕಬೇಕು ಅಂತ ಕಾಂಗ್ರೆಸ್ ಸರ್ಕಸ್ ಮಾಡುತ್ತಲೇ ಇದೆ. ಆದ್ರೆ ಅದೊಂದು ಸಂಕಲ್ಪ ಆಗ್ತಾನೆ ಇಲ್ಲಾ.. ಮೋದಿಯನ್ನ ಸೋಲಿಸೋಕೆ ಒಂದಿಷ್ಟು ಅಂಶಗಳು ಎದುರಾಳಿಗಳ ಕೈಲಿ ಇದ್ದೇ ಇದೆ. ಏನದು..? ಇಲ್ಲಿದೆ ನೋಡಿ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more