ಗೌರಿ ಲಂಕೇಶ್‌ ಕೊಂದವರು ಸನಾತನ ಧರ್ಮದವರು: ಸಿದ್ದರಾಮಯ್ಯ ಗುಡುಗು

ಗೌರಿ ಲಂಕೇಶ್‌ ಕೊಂದವರು ಸನಾತನ ಧರ್ಮದವರು: ಸಿದ್ದರಾಮಯ್ಯ ಗುಡುಗು

Published : Jan 06, 2023, 06:27 PM IST

ಗೌರಿ ಲಂಕೇಶ್‌ ಅವರನ್ನು ಕೊಂದವರು ಸನಾತನ ಧರ್ಮದವರು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗುಡುಗಿದ್ದಾರೆ.
 

ಸನಾತನ ಧರ್ಮ ಅಂದ್ರೆ ಆರ್.ಆರ್.ಎಸ್, ಆರ್.ಆರ್.ಎಸ್ ಅಂದ್ರೆ ಭಯೋತ್ಪಾದನೆ ಹುಟ್ಟು ಹಾಕೋರು ಎಂದು ತುರುವೇಕೆರೆಯಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ. ಬಿಜೆಪಿಯವರಿಗೆ ಮನುಷ್ಯತ್ವ ಇಲ್ಲ ಎಂದು ಗುಡುಗಿದರು. ಇನ್ನು ಇದೇ ವೇಳೆ ಗೌರಿ ಲಂಕೇಶ್ ಹತ್ಯೆಯನ್ನು ಕೆದಕಿದ ಸಿದ್ದರಾಮಯ್ಯ, ಗೌರಿ ಲಂಕೇಶ್‌ ಅವರನ್ನು ಕೊಂದವರು ಸನಾತನ ಧರ್ಮದವರು ಎಂದು ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ತವರಲ್ಲಿ ಕೇಸರಿ ರಣಕಹಳೆ: ದಲಿತ ಮತಗಳನ್ನು ಸೆಳೆಯಲು ಬಿಜೆ ...

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more