ಜಗದೀಶ್‌ ಶೆಟ್ಟರ್‌ ಸ್ಪರ್ಧೆಗೆ ‘ಲೋಕಲ್’ ಸಿಟ್ಟು..ಬೆಳಗಾವಿಯಲ್ಲಿ ಕಾರ್ಯಕರ್ತರಿಂದ ಗೋ ಬ್ಯಾಕ್ ಅಭಿಯಾನ!

ಜಗದೀಶ್‌ ಶೆಟ್ಟರ್‌ ಸ್ಪರ್ಧೆಗೆ ‘ಲೋಕಲ್’ ಸಿಟ್ಟು..ಬೆಳಗಾವಿಯಲ್ಲಿ ಕಾರ್ಯಕರ್ತರಿಂದ ಗೋ ಬ್ಯಾಕ್ ಅಭಿಯಾನ!

Published : Mar 18, 2024, 11:17 AM ISTUpdated : Mar 18, 2024, 11:18 AM IST

ಶೆಟ್ಟರ್ ಹೆಸರು ಫೈನಲ್ ಬೆನ್ನೆಲ್ಲೇ ಬೆಳಗಾವಿ ಬಿಜೆಪಿಯಲ್ಲಿ ಭಿನ್ನಮತ
ಬಿಜೆಪಿಯ ಎರಡನೇ ಪಟ್ಟಿಯಲ್ಲಿ ಶೆಟ್ಟರ್ ಹೆಸರು ಇರುತ್ತಾ ಇರಲ್ವಾ? 
ಡಾ. ಪ್ರಭಾಕರ ಕೋರೆ ನಿವಾಸದಲ್ಲಿ ಬಂಡಾಯ ನಾಯಕರ ಸಭೆ 

ದಿನೇ ದಿನೇ ಬೆಳಗಾವಿ(Belagavi) ಟಿಕೆಟ್ ಫೈಟ್‌ ಕಾವೇರುತ್ತಿದ್ದು, ಬೆಳಗಾವಿ ಸ್ಪರ್ಧೆಗೆ ಜಗದೀಶ್ ಶೆಟ್ಟರ್(Jagadish Shettar) ಹೆಸರು ಫೈನಲ್ ಆಗಲಿದೆ ಎಂಬ ವಿಷಯ ತಿಳಿಯುತ್ತಿದ್ದಂತೆ ಭಿನ್ನಮತ ಸ್ಫೋಟವಾಗಿದೆ. ಅಧಿಕೃತ ಘೋಷಣೆಗೂ ಮುನ್ನವೇ ಜಗದೀಶ್ ಶೆಟ್ಟರ್‌ಗೆ ಶಾಕ್ ನೀಡಲಾಗಿದ್ದು, ಜಾರಕಿಹೊಳಿ, ಅಂಗಡಿ ಕುಟುಂಬ ಹೊರಗಿಟ್ಟು ಸಭೆ‌ ನಡೆಸಿದ ನಾಯಕರು. ಪ್ರಭಾಕರ ಕೋರೆ(Prabhakar Kore) ನಿವಾಸದಲ್ಲಿ ಬಿಜೆಪಿ(BJP) ನಾಯಕರು ಸಭೆ ನಡೆಸಿದ್ದಾರೆ. ಬೆಳಗಾವಿಯಿಂದ ಮಾಜಿ ಸಿಎಂ ಶೆಟ್ಟರ್ ಸ್ಪರ್ಧೆಗೆ ವಿರೋಧ ವ್ಯಕ್ತವಾಗಿದ್ದು, ಸ್ಥಳೀಯರಿಗೆ ಟಿಕೆಟ್ ಕೊಡಲು ವರಿಷ್ಠ ಗಮನಕ್ಕೆ ತರಲು ತೀರ್ಮಾನ ಮಾಡಲಾಗಿದೆ. ಈರಣ್ಣ ಕಡಾಡಿ, ಶಾಸಕ ಅಭಯ್ ಪಾಟೀಲ, ಅನಿಲ್ ಬೆನಕೆ, ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ಡಾ.‌ವಿಶ್ವನಾಥ್ ಪಾಟೀಲ್, ವಿರೂಪಾಕ್ಷ ‌ಮಾಮನಿ, ಧನಂಜಯ್ ಜಾಧವ್ ಸಿಕ್ರೇಟ್ ಮೀಟಿಂಗ್‌ನಲ್ಲಿ ಭಾಗಿಯಾಗಿದ್ದರು. ಈರಣ್ಣ ಕಡಾಡಿ ಮೂಲಕ ವರಿಷ್ಠರ ಮೇಲೆ ಒತ್ತಡಕ್ಕೆ ತೀರ್ಮಾನ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  Modi in Shivamogga:ಮೋದಿ ಕಾರ್ಯಕ್ರಮಕ್ಕೆ ಹೋಗ್ತಾರಾ ರೆಬೆಲ್ ನಾಯಕ ? ಸಂಧಾನಕ್ಕೆ ಬಂದವರನ್ನ ಕೂರಿಸಿ ಹೊರಗೆ ಹೋಗಿದ್ದ ಈಶ್ವರಪ್ಪ!

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more