ಜಗದೀಶ್‌ ಶೆಟ್ಟರ್‌ ಸ್ಪರ್ಧೆಗೆ ‘ಲೋಕಲ್’ ಸಿಟ್ಟು..ಬೆಳಗಾವಿಯಲ್ಲಿ ಕಾರ್ಯಕರ್ತರಿಂದ ಗೋ ಬ್ಯಾಕ್ ಅಭಿಯಾನ!

ಜಗದೀಶ್‌ ಶೆಟ್ಟರ್‌ ಸ್ಪರ್ಧೆಗೆ ‘ಲೋಕಲ್’ ಸಿಟ್ಟು..ಬೆಳಗಾವಿಯಲ್ಲಿ ಕಾರ್ಯಕರ್ತರಿಂದ ಗೋ ಬ್ಯಾಕ್ ಅಭಿಯಾನ!

Published : Mar 18, 2024, 11:17 AM ISTUpdated : Mar 18, 2024, 11:18 AM IST

ಶೆಟ್ಟರ್ ಹೆಸರು ಫೈನಲ್ ಬೆನ್ನೆಲ್ಲೇ ಬೆಳಗಾವಿ ಬಿಜೆಪಿಯಲ್ಲಿ ಭಿನ್ನಮತ
ಬಿಜೆಪಿಯ ಎರಡನೇ ಪಟ್ಟಿಯಲ್ಲಿ ಶೆಟ್ಟರ್ ಹೆಸರು ಇರುತ್ತಾ ಇರಲ್ವಾ? 
ಡಾ. ಪ್ರಭಾಕರ ಕೋರೆ ನಿವಾಸದಲ್ಲಿ ಬಂಡಾಯ ನಾಯಕರ ಸಭೆ 

ದಿನೇ ದಿನೇ ಬೆಳಗಾವಿ(Belagavi) ಟಿಕೆಟ್ ಫೈಟ್‌ ಕಾವೇರುತ್ತಿದ್ದು, ಬೆಳಗಾವಿ ಸ್ಪರ್ಧೆಗೆ ಜಗದೀಶ್ ಶೆಟ್ಟರ್(Jagadish Shettar) ಹೆಸರು ಫೈನಲ್ ಆಗಲಿದೆ ಎಂಬ ವಿಷಯ ತಿಳಿಯುತ್ತಿದ್ದಂತೆ ಭಿನ್ನಮತ ಸ್ಫೋಟವಾಗಿದೆ. ಅಧಿಕೃತ ಘೋಷಣೆಗೂ ಮುನ್ನವೇ ಜಗದೀಶ್ ಶೆಟ್ಟರ್‌ಗೆ ಶಾಕ್ ನೀಡಲಾಗಿದ್ದು, ಜಾರಕಿಹೊಳಿ, ಅಂಗಡಿ ಕುಟುಂಬ ಹೊರಗಿಟ್ಟು ಸಭೆ‌ ನಡೆಸಿದ ನಾಯಕರು. ಪ್ರಭಾಕರ ಕೋರೆ(Prabhakar Kore) ನಿವಾಸದಲ್ಲಿ ಬಿಜೆಪಿ(BJP) ನಾಯಕರು ಸಭೆ ನಡೆಸಿದ್ದಾರೆ. ಬೆಳಗಾವಿಯಿಂದ ಮಾಜಿ ಸಿಎಂ ಶೆಟ್ಟರ್ ಸ್ಪರ್ಧೆಗೆ ವಿರೋಧ ವ್ಯಕ್ತವಾಗಿದ್ದು, ಸ್ಥಳೀಯರಿಗೆ ಟಿಕೆಟ್ ಕೊಡಲು ವರಿಷ್ಠ ಗಮನಕ್ಕೆ ತರಲು ತೀರ್ಮಾನ ಮಾಡಲಾಗಿದೆ. ಈರಣ್ಣ ಕಡಾಡಿ, ಶಾಸಕ ಅಭಯ್ ಪಾಟೀಲ, ಅನಿಲ್ ಬೆನಕೆ, ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ಡಾ.‌ವಿಶ್ವನಾಥ್ ಪಾಟೀಲ್, ವಿರೂಪಾಕ್ಷ ‌ಮಾಮನಿ, ಧನಂಜಯ್ ಜಾಧವ್ ಸಿಕ್ರೇಟ್ ಮೀಟಿಂಗ್‌ನಲ್ಲಿ ಭಾಗಿಯಾಗಿದ್ದರು. ಈರಣ್ಣ ಕಡಾಡಿ ಮೂಲಕ ವರಿಷ್ಠರ ಮೇಲೆ ಒತ್ತಡಕ್ಕೆ ತೀರ್ಮಾನ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  Modi in Shivamogga:ಮೋದಿ ಕಾರ್ಯಕ್ರಮಕ್ಕೆ ಹೋಗ್ತಾರಾ ರೆಬೆಲ್ ನಾಯಕ ? ಸಂಧಾನಕ್ಕೆ ಬಂದವರನ್ನ ಕೂರಿಸಿ ಹೊರಗೆ ಹೋಗಿದ್ದ ಈಶ್ವರಪ್ಪ!

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more