ಜಗದೀಶ್‌ ಶೆಟ್ಟರ್‌ ಸ್ಪರ್ಧೆಗೆ ‘ಲೋಕಲ್’ ಸಿಟ್ಟು..ಬೆಳಗಾವಿಯಲ್ಲಿ ಕಾರ್ಯಕರ್ತರಿಂದ ಗೋ ಬ್ಯಾಕ್ ಅಭಿಯಾನ!

ಜಗದೀಶ್‌ ಶೆಟ್ಟರ್‌ ಸ್ಪರ್ಧೆಗೆ ‘ಲೋಕಲ್’ ಸಿಟ್ಟು..ಬೆಳಗಾವಿಯಲ್ಲಿ ಕಾರ್ಯಕರ್ತರಿಂದ ಗೋ ಬ್ಯಾಕ್ ಅಭಿಯಾನ!

Published : Mar 18, 2024, 11:17 AM ISTUpdated : Mar 18, 2024, 11:18 AM IST

ಶೆಟ್ಟರ್ ಹೆಸರು ಫೈನಲ್ ಬೆನ್ನೆಲ್ಲೇ ಬೆಳಗಾವಿ ಬಿಜೆಪಿಯಲ್ಲಿ ಭಿನ್ನಮತ
ಬಿಜೆಪಿಯ ಎರಡನೇ ಪಟ್ಟಿಯಲ್ಲಿ ಶೆಟ್ಟರ್ ಹೆಸರು ಇರುತ್ತಾ ಇರಲ್ವಾ? 
ಡಾ. ಪ್ರಭಾಕರ ಕೋರೆ ನಿವಾಸದಲ್ಲಿ ಬಂಡಾಯ ನಾಯಕರ ಸಭೆ 

ದಿನೇ ದಿನೇ ಬೆಳಗಾವಿ(Belagavi) ಟಿಕೆಟ್ ಫೈಟ್‌ ಕಾವೇರುತ್ತಿದ್ದು, ಬೆಳಗಾವಿ ಸ್ಪರ್ಧೆಗೆ ಜಗದೀಶ್ ಶೆಟ್ಟರ್(Jagadish Shettar) ಹೆಸರು ಫೈನಲ್ ಆಗಲಿದೆ ಎಂಬ ವಿಷಯ ತಿಳಿಯುತ್ತಿದ್ದಂತೆ ಭಿನ್ನಮತ ಸ್ಫೋಟವಾಗಿದೆ. ಅಧಿಕೃತ ಘೋಷಣೆಗೂ ಮುನ್ನವೇ ಜಗದೀಶ್ ಶೆಟ್ಟರ್‌ಗೆ ಶಾಕ್ ನೀಡಲಾಗಿದ್ದು, ಜಾರಕಿಹೊಳಿ, ಅಂಗಡಿ ಕುಟುಂಬ ಹೊರಗಿಟ್ಟು ಸಭೆ‌ ನಡೆಸಿದ ನಾಯಕರು. ಪ್ರಭಾಕರ ಕೋರೆ(Prabhakar Kore) ನಿವಾಸದಲ್ಲಿ ಬಿಜೆಪಿ(BJP) ನಾಯಕರು ಸಭೆ ನಡೆಸಿದ್ದಾರೆ. ಬೆಳಗಾವಿಯಿಂದ ಮಾಜಿ ಸಿಎಂ ಶೆಟ್ಟರ್ ಸ್ಪರ್ಧೆಗೆ ವಿರೋಧ ವ್ಯಕ್ತವಾಗಿದ್ದು, ಸ್ಥಳೀಯರಿಗೆ ಟಿಕೆಟ್ ಕೊಡಲು ವರಿಷ್ಠ ಗಮನಕ್ಕೆ ತರಲು ತೀರ್ಮಾನ ಮಾಡಲಾಗಿದೆ. ಈರಣ್ಣ ಕಡಾಡಿ, ಶಾಸಕ ಅಭಯ್ ಪಾಟೀಲ, ಅನಿಲ್ ಬೆನಕೆ, ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ಡಾ.‌ವಿಶ್ವನಾಥ್ ಪಾಟೀಲ್, ವಿರೂಪಾಕ್ಷ ‌ಮಾಮನಿ, ಧನಂಜಯ್ ಜಾಧವ್ ಸಿಕ್ರೇಟ್ ಮೀಟಿಂಗ್‌ನಲ್ಲಿ ಭಾಗಿಯಾಗಿದ್ದರು. ಈರಣ್ಣ ಕಡಾಡಿ ಮೂಲಕ ವರಿಷ್ಠರ ಮೇಲೆ ಒತ್ತಡಕ್ಕೆ ತೀರ್ಮಾನ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  Modi in Shivamogga:ಮೋದಿ ಕಾರ್ಯಕ್ರಮಕ್ಕೆ ಹೋಗ್ತಾರಾ ರೆಬೆಲ್ ನಾಯಕ ? ಸಂಧಾನಕ್ಕೆ ಬಂದವರನ್ನ ಕೂರಿಸಿ ಹೊರಗೆ ಹೋಗಿದ್ದ ಈಶ್ವರಪ್ಪ!

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more