ಜಗದೀಶ್‌ ಶೆಟ್ಟರ್‌ ಸ್ಪರ್ಧೆಗೆ ‘ಲೋಕಲ್’ ಸಿಟ್ಟು..ಬೆಳಗಾವಿಯಲ್ಲಿ ಕಾರ್ಯಕರ್ತರಿಂದ ಗೋ ಬ್ಯಾಕ್ ಅಭಿಯಾನ!

ಜಗದೀಶ್‌ ಶೆಟ್ಟರ್‌ ಸ್ಪರ್ಧೆಗೆ ‘ಲೋಕಲ್’ ಸಿಟ್ಟು..ಬೆಳಗಾವಿಯಲ್ಲಿ ಕಾರ್ಯಕರ್ತರಿಂದ ಗೋ ಬ್ಯಾಕ್ ಅಭಿಯಾನ!

Published : Mar 18, 2024, 11:17 AM ISTUpdated : Mar 18, 2024, 11:18 AM IST

ಶೆಟ್ಟರ್ ಹೆಸರು ಫೈನಲ್ ಬೆನ್ನೆಲ್ಲೇ ಬೆಳಗಾವಿ ಬಿಜೆಪಿಯಲ್ಲಿ ಭಿನ್ನಮತ
ಬಿಜೆಪಿಯ ಎರಡನೇ ಪಟ್ಟಿಯಲ್ಲಿ ಶೆಟ್ಟರ್ ಹೆಸರು ಇರುತ್ತಾ ಇರಲ್ವಾ? 
ಡಾ. ಪ್ರಭಾಕರ ಕೋರೆ ನಿವಾಸದಲ್ಲಿ ಬಂಡಾಯ ನಾಯಕರ ಸಭೆ 

ದಿನೇ ದಿನೇ ಬೆಳಗಾವಿ(Belagavi) ಟಿಕೆಟ್ ಫೈಟ್‌ ಕಾವೇರುತ್ತಿದ್ದು, ಬೆಳಗಾವಿ ಸ್ಪರ್ಧೆಗೆ ಜಗದೀಶ್ ಶೆಟ್ಟರ್(Jagadish Shettar) ಹೆಸರು ಫೈನಲ್ ಆಗಲಿದೆ ಎಂಬ ವಿಷಯ ತಿಳಿಯುತ್ತಿದ್ದಂತೆ ಭಿನ್ನಮತ ಸ್ಫೋಟವಾಗಿದೆ. ಅಧಿಕೃತ ಘೋಷಣೆಗೂ ಮುನ್ನವೇ ಜಗದೀಶ್ ಶೆಟ್ಟರ್‌ಗೆ ಶಾಕ್ ನೀಡಲಾಗಿದ್ದು, ಜಾರಕಿಹೊಳಿ, ಅಂಗಡಿ ಕುಟುಂಬ ಹೊರಗಿಟ್ಟು ಸಭೆ‌ ನಡೆಸಿದ ನಾಯಕರು. ಪ್ರಭಾಕರ ಕೋರೆ(Prabhakar Kore) ನಿವಾಸದಲ್ಲಿ ಬಿಜೆಪಿ(BJP) ನಾಯಕರು ಸಭೆ ನಡೆಸಿದ್ದಾರೆ. ಬೆಳಗಾವಿಯಿಂದ ಮಾಜಿ ಸಿಎಂ ಶೆಟ್ಟರ್ ಸ್ಪರ್ಧೆಗೆ ವಿರೋಧ ವ್ಯಕ್ತವಾಗಿದ್ದು, ಸ್ಥಳೀಯರಿಗೆ ಟಿಕೆಟ್ ಕೊಡಲು ವರಿಷ್ಠ ಗಮನಕ್ಕೆ ತರಲು ತೀರ್ಮಾನ ಮಾಡಲಾಗಿದೆ. ಈರಣ್ಣ ಕಡಾಡಿ, ಶಾಸಕ ಅಭಯ್ ಪಾಟೀಲ, ಅನಿಲ್ ಬೆನಕೆ, ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ಡಾ.‌ವಿಶ್ವನಾಥ್ ಪಾಟೀಲ್, ವಿರೂಪಾಕ್ಷ ‌ಮಾಮನಿ, ಧನಂಜಯ್ ಜಾಧವ್ ಸಿಕ್ರೇಟ್ ಮೀಟಿಂಗ್‌ನಲ್ಲಿ ಭಾಗಿಯಾಗಿದ್ದರು. ಈರಣ್ಣ ಕಡಾಡಿ ಮೂಲಕ ವರಿಷ್ಠರ ಮೇಲೆ ಒತ್ತಡಕ್ಕೆ ತೀರ್ಮಾನ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  Modi in Shivamogga:ಮೋದಿ ಕಾರ್ಯಕ್ರಮಕ್ಕೆ ಹೋಗ್ತಾರಾ ರೆಬೆಲ್ ನಾಯಕ ? ಸಂಧಾನಕ್ಕೆ ಬಂದವರನ್ನ ಕೂರಿಸಿ ಹೊರಗೆ ಹೋಗಿದ್ದ ಈಶ್ವರಪ್ಪ!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more