ಮರಾಠಾ ಪ್ರಾಧಿಕಾರ ರಚಿಸಿ ತಪ್ಪು ಮಾಡಿದ್ರಾ ಸಿಎಂ ಯಡಿಯೂರಪ್ಪ?

ಮರಾಠಾ ಪ್ರಾಧಿಕಾರ ರಚಿಸಿ ತಪ್ಪು ಮಾಡಿದ್ರಾ ಸಿಎಂ ಯಡಿಯೂರಪ್ಪ?

Suvarna News   | Asianet News
Published : Nov 19, 2020, 06:14 PM ISTUpdated : Nov 19, 2020, 06:16 PM IST

ಅಭಿವೃದ್ಧಿ ಭರಾಟೆಗೆ ಬಿದ್ದ ಸಿಎಂ ಬಿಎಸ್‌ವೈ ಮರಾಠಾ ಪ್ರಾಧಿಕಾರ ರಚನೆಗೆ ಮುಂದಾಗಿದ್ದು ಭಾರೀ ವಿರೋಧಕ್ಕೆ ಕಾರಣವಾಗಿದೆ. ಭಾರೀ ಆಕ್ರೋಶ ವ್ಯಕ್ತವಾದ ಹಿನ್ನಲೆಯಲ್ಲಿ, ಮರಾಠಾ ಪ್ರಾಧಿಕಾರ ರಚಿಸುವ ನಿರ್ಧಾರದಿಂದ ಹಿಂದೆ ಸರಿದಿದ್ದು, ಮರಾಠಾ ಸಮುದಾಯ ನಿಗಮ ರಚಿಸಲು ಮುಂದಾಗಿದೆ. 

ಬೆಂಗಳೂರು (ನ. 19): ಅಭಿವೃದ್ಧಿ ಭರಾಟೆಗೆ ಬಿದ್ದ ಸಿಎಂ ಬಿಎಸ್‌ವೈ ಮರಾಠಾ ಪ್ರಾಧಿಕಾರ ರಚನೆಗೆ ಮುಂದಾಗಿದ್ದು ಭಾರೀ ವಿರೋಧಕ್ಕೆ ಕಾರಣವಾಗಿದೆ. ಭಾರೀ ಆಕ್ರೋಶ ವ್ಯಕ್ತವಾದ ಹಿನ್ನಲೆಯಲ್ಲಿ, ಮರಾಠಾ ಪ್ರಾಧಿಕಾರ ರಚಿಸುವ ನಿರ್ಧಾರದಿಂದ ಹಿಂದೆ ಸರಿದಿದ್ದು, ಮರಾಠಾ ಸಮುದಾಯ ನಿಗಮ ರಚಿಸಲು ಮುಂದಾಗಿದೆ. ಸಿಎಂ ನಡೆ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಹಾಗಾದರೆ ಸಿಎಂ ಎಡವಿದ್ದೆಲ್ಲಿ? ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ