ಮರಾಠಾ ಪ್ರಾಧಿಕಾರ ರಚಿಸಿ ತಪ್ಪು ಮಾಡಿದ್ರಾ ಸಿಎಂ ಯಡಿಯೂರಪ್ಪ?

ಮರಾಠಾ ಪ್ರಾಧಿಕಾರ ರಚಿಸಿ ತಪ್ಪು ಮಾಡಿದ್ರಾ ಸಿಎಂ ಯಡಿಯೂರಪ್ಪ?

Suvarna News   | Asianet News
Published : Nov 19, 2020, 06:14 PM ISTUpdated : Nov 19, 2020, 06:16 PM IST

ಅಭಿವೃದ್ಧಿ ಭರಾಟೆಗೆ ಬಿದ್ದ ಸಿಎಂ ಬಿಎಸ್‌ವೈ ಮರಾಠಾ ಪ್ರಾಧಿಕಾರ ರಚನೆಗೆ ಮುಂದಾಗಿದ್ದು ಭಾರೀ ವಿರೋಧಕ್ಕೆ ಕಾರಣವಾಗಿದೆ. ಭಾರೀ ಆಕ್ರೋಶ ವ್ಯಕ್ತವಾದ ಹಿನ್ನಲೆಯಲ್ಲಿ, ಮರಾಠಾ ಪ್ರಾಧಿಕಾರ ರಚಿಸುವ ನಿರ್ಧಾರದಿಂದ ಹಿಂದೆ ಸರಿದಿದ್ದು, ಮರಾಠಾ ಸಮುದಾಯ ನಿಗಮ ರಚಿಸಲು ಮುಂದಾಗಿದೆ. 

ಬೆಂಗಳೂರು (ನ. 19): ಅಭಿವೃದ್ಧಿ ಭರಾಟೆಗೆ ಬಿದ್ದ ಸಿಎಂ ಬಿಎಸ್‌ವೈ ಮರಾಠಾ ಪ್ರಾಧಿಕಾರ ರಚನೆಗೆ ಮುಂದಾಗಿದ್ದು ಭಾರೀ ವಿರೋಧಕ್ಕೆ ಕಾರಣವಾಗಿದೆ. ಭಾರೀ ಆಕ್ರೋಶ ವ್ಯಕ್ತವಾದ ಹಿನ್ನಲೆಯಲ್ಲಿ, ಮರಾಠಾ ಪ್ರಾಧಿಕಾರ ರಚಿಸುವ ನಿರ್ಧಾರದಿಂದ ಹಿಂದೆ ಸರಿದಿದ್ದು, ಮರಾಠಾ ಸಮುದಾಯ ನಿಗಮ ರಚಿಸಲು ಮುಂದಾಗಿದೆ. ಸಿಎಂ ನಡೆ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಹಾಗಾದರೆ ಸಿಎಂ ಎಡವಿದ್ದೆಲ್ಲಿ? ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!