ವಿಪಕ್ಷ ನಾಯಕನ ಆಯ್ಕೆಗೆ ಹೈಕಮಾಂಡ್‌ ತಂತ್ರ: ಜುಲೈ 2ರಂದು ರಾಜ್ಯಕ್ಕೆ ನಾಯಕರ ಎಂಟ್ರಿ?

ವಿಪಕ್ಷ ನಾಯಕನ ಆಯ್ಕೆಗೆ ಹೈಕಮಾಂಡ್‌ ತಂತ್ರ: ಜುಲೈ 2ರಂದು ರಾಜ್ಯಕ್ಕೆ ನಾಯಕರ ಎಂಟ್ರಿ?

Published : Jun 29, 2023, 11:59 AM IST

ವಿಪಕ್ಷ ನಾಯಕನ ಆಯ್ಕೆಗೆ ಬಿಜೆಪಿ ಹೈಕಮಾಂಡ್‌ ತಂತ್ರವನ್ನು ರೂಪಿಸುತ್ತಿದೆ. ಜುಲೈ 2 ರಂದು ಹೈಕಮಾಂಡ್‌ ನಾಯಕರು ರಾಜ್ಯಕ್ಕೆ ಬರುವ ಸಾಧ್ಯತೆ ಇದೆ.

ಪ್ರತಿಪಕ್ಷ ನಾಯಕನ ಆಯ್ಕೆಗೆ ಬಿಜೆಪಿ ಹೈಕಮಾಂಡ್‌ ತಂತ್ರವನ್ನು ರೂಪಿಸುತ್ತಿದೆ.ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಬಿಜೆಪಿ ಇದೀಗ ಲೋಕಸಭಾ ಚುನಾವಣೆಗೆ ಪಕ್ಷ ಸಂಘಟಿಸಲು ಮುಂದಾಗಿದೆ. ಈ ರೇಸ್‌ನಲ್ಲಿ ಬಸವರಾಜ ಬೊಮ್ಮಾಯಿ, ಬಸನಗೌಡ ಪಾಟೀಲ್‌ ಯತ್ನಾಳ್‌, ಆರಗ ಜ್ಞಾನೇಂದ್ರ, ಆರ್. ಅಶೋಕ್, ಅಶ್ವತ್ಥನಾರಾಯಣ, ಅರವಿಂದ ಬೆಲ್ಲದ್ ಹೀಗೆ ಸಂಭಾವ್ಯರ ಪಟ್ಟಿ ಬೆಳೆಯುತ್ತಾ ಹೋಗುತ್ತದೆ. ಹೀಗಾಗಿ ಜುಲೈ 2 ರಂದು ಬಿಜೆಪಿ ಹೈಕಮಾಂಡ್‌ ನಾಯಕರು ರಾಜ್ಯಕ್ಕೆ ಆಗಮಿಸಿ, ಈ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಶಾಸಕರ ಅಭಿಪ್ರಾಯ ಪಡೆದು ಶಾಸಕಾಂಗ ನಾಯಕನ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ವೀಕ್ಷಿಸಿ: ಕೆ.ಆರ್.ಪುರ ತಹಸೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ: ಲಕ್ಷ..ಲಕ್ಷ ನಗದು ಸಹಿತ ಚಿನ್ನಾಭರಣ ಪತ್ತೆ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more