ವಿಪಕ್ಷ ನಾಯಕನ ಆಯ್ಕೆ ವಿಚಾರ ಪಕ್ಷದ ಸಭೆಯಲ್ಲೇ ಚರ್ಚೆಯಾಗ್ಲಿ; ಕಟೀಲ್‌ ವಿರುದ್ಧ ತಿರುಗಿಬಿದ್ದ ಬಿಜೆಪಿ ಶಾಸಕರು!

ವಿಪಕ್ಷ ನಾಯಕನ ಆಯ್ಕೆ ವಿಚಾರ ಪಕ್ಷದ ಸಭೆಯಲ್ಲೇ ಚರ್ಚೆಯಾಗ್ಲಿ; ಕಟೀಲ್‌ ವಿರುದ್ಧ ತಿರುಗಿಬಿದ್ದ ಬಿಜೆಪಿ ಶಾಸಕರು!

Published : Jun 10, 2023, 01:00 PM ISTUpdated : Jun 10, 2023, 01:06 PM IST

ಬಿಜೆಪಿ ರಾಜ್ಯಾಧ್ಯಕ್ಷರ ಸೂಚನೆಗೆ ಶಾಸಕರು ಒಪ್ಪಿಲ್ಲ. ಆಂತರಿಕವಾಗಿ ಯಾಕೆ? ಪಕ್ಷದ ಸಭೆಯಲ್ಲೇ ಚರ್ಚೆಯಾಗ್ಲಿ ಎಂದಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಬಂದು 4 ವಾರಗಳು ಕಳೆದಿದ್ರೂ, ವಿಪಕ್ಷ ನಾಯಕನ ಆಯ್ಕೆಗೆ ಬಿಜೆಪಿ ನಾಯಕರ ಕಸರತ್ತು ಮುಂದುವರೆದಿದೆ. ಬಿಜೆಪಿಯಲ್ಲಿ ವಿಪಕ್ಷ ನಾಯಕನ ಆಯ್ಕೆ ಹೇಗೆ? ಯಾವಾಗ? ಅನ್ನೋ ಪ್ರಶ್ನೆಗಳಿಗೆ ಇನ್ನೂ ಉತ್ತರ ಸಿಕ್ಕಿಲ್ಲ. ನಿನ್ನೆ ಬಿಜೆಪಿ ಆತ್ಮಾವಲೋಕನಸಭೆ ನಡೆದ್ರೂ ಈ ಬಗ್ಗೆ ಚರ್ಚೆಯಾಗಿಲ್ಲ ಎಂದು ತಿಳಿದುಬಂದಿದೆ. ಆದರೂ, ನಿಮ್ಮ ಆಂತರಿಕ ಅಭಿಪ್ರಾಯ ಹೇಳಿ ಎಂದು ಶಾಸಕರಿಗೆ ಕಟೀಲ್‌ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ. ಅರುಣ್‌ ಸಿಂಗ್ ಬಳಿ ಪ್ರತ್ಯೇಕವಾಗಿ ಹೇಳಲು ಸೂಚನೆ ನೀಡಲಾಗಿದೆ ಎಂದೂ ಹೇಳಿದ್ದಾರೆ. ಆದರೆ, ಬಿಜೆಪಿ ರಾಜ್ಯಾಧ್ಯಕ್ಷರ ಸೂಚನೆಗೆ ಶಾಸಕರು ಒಪ್ಪಿಲ್ಲ. ಆಂತರಿಕವಾಗಿ ಯಾಕೆ? ಪಕ್ಷದ ಸಭೆಯಲ್ಲೇ ಚರ್ಚೆಯಾಗ್ಲಿ ಎಂದಿದ್ದಾರೆ ಎಂದು ತಿಳಿದುಬಂದಿದೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more