ವಿಪಕ್ಷ ನಾಯಕನ ಆಯ್ಕೆ ವಿಚಾರ ಪಕ್ಷದ ಸಭೆಯಲ್ಲೇ ಚರ್ಚೆಯಾಗ್ಲಿ; ಕಟೀಲ್‌ ವಿರುದ್ಧ ತಿರುಗಿಬಿದ್ದ ಬಿಜೆಪಿ ಶಾಸಕರು!

ವಿಪಕ್ಷ ನಾಯಕನ ಆಯ್ಕೆ ವಿಚಾರ ಪಕ್ಷದ ಸಭೆಯಲ್ಲೇ ಚರ್ಚೆಯಾಗ್ಲಿ; ಕಟೀಲ್‌ ವಿರುದ್ಧ ತಿರುಗಿಬಿದ್ದ ಬಿಜೆಪಿ ಶಾಸಕರು!

Published : Jun 10, 2023, 01:00 PM ISTUpdated : Jun 10, 2023, 01:06 PM IST

ಬಿಜೆಪಿ ರಾಜ್ಯಾಧ್ಯಕ್ಷರ ಸೂಚನೆಗೆ ಶಾಸಕರು ಒಪ್ಪಿಲ್ಲ. ಆಂತರಿಕವಾಗಿ ಯಾಕೆ? ಪಕ್ಷದ ಸಭೆಯಲ್ಲೇ ಚರ್ಚೆಯಾಗ್ಲಿ ಎಂದಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಬಂದು 4 ವಾರಗಳು ಕಳೆದಿದ್ರೂ, ವಿಪಕ್ಷ ನಾಯಕನ ಆಯ್ಕೆಗೆ ಬಿಜೆಪಿ ನಾಯಕರ ಕಸರತ್ತು ಮುಂದುವರೆದಿದೆ. ಬಿಜೆಪಿಯಲ್ಲಿ ವಿಪಕ್ಷ ನಾಯಕನ ಆಯ್ಕೆ ಹೇಗೆ? ಯಾವಾಗ? ಅನ್ನೋ ಪ್ರಶ್ನೆಗಳಿಗೆ ಇನ್ನೂ ಉತ್ತರ ಸಿಕ್ಕಿಲ್ಲ. ನಿನ್ನೆ ಬಿಜೆಪಿ ಆತ್ಮಾವಲೋಕನಸಭೆ ನಡೆದ್ರೂ ಈ ಬಗ್ಗೆ ಚರ್ಚೆಯಾಗಿಲ್ಲ ಎಂದು ತಿಳಿದುಬಂದಿದೆ. ಆದರೂ, ನಿಮ್ಮ ಆಂತರಿಕ ಅಭಿಪ್ರಾಯ ಹೇಳಿ ಎಂದು ಶಾಸಕರಿಗೆ ಕಟೀಲ್‌ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ. ಅರುಣ್‌ ಸಿಂಗ್ ಬಳಿ ಪ್ರತ್ಯೇಕವಾಗಿ ಹೇಳಲು ಸೂಚನೆ ನೀಡಲಾಗಿದೆ ಎಂದೂ ಹೇಳಿದ್ದಾರೆ. ಆದರೆ, ಬಿಜೆಪಿ ರಾಜ್ಯಾಧ್ಯಕ್ಷರ ಸೂಚನೆಗೆ ಶಾಸಕರು ಒಪ್ಪಿಲ್ಲ. ಆಂತರಿಕವಾಗಿ ಯಾಕೆ? ಪಕ್ಷದ ಸಭೆಯಲ್ಲೇ ಚರ್ಚೆಯಾಗ್ಲಿ ಎಂದಿದ್ದಾರೆ ಎಂದು ತಿಳಿದುಬಂದಿದೆ. 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more