ವಿಪಕ್ಷ ನಾಯಕನ ಆಯ್ಕೆ ವಿಚಾರ ಪಕ್ಷದ ಸಭೆಯಲ್ಲೇ ಚರ್ಚೆಯಾಗ್ಲಿ; ಕಟೀಲ್‌ ವಿರುದ್ಧ ತಿರುಗಿಬಿದ್ದ ಬಿಜೆಪಿ ಶಾಸಕರು!

ವಿಪಕ್ಷ ನಾಯಕನ ಆಯ್ಕೆ ವಿಚಾರ ಪಕ್ಷದ ಸಭೆಯಲ್ಲೇ ಚರ್ಚೆಯಾಗ್ಲಿ; ಕಟೀಲ್‌ ವಿರುದ್ಧ ತಿರುಗಿಬಿದ್ದ ಬಿಜೆಪಿ ಶಾಸಕರು!

Published : Jun 10, 2023, 01:00 PM ISTUpdated : Jun 10, 2023, 01:06 PM IST

ಬಿಜೆಪಿ ರಾಜ್ಯಾಧ್ಯಕ್ಷರ ಸೂಚನೆಗೆ ಶಾಸಕರು ಒಪ್ಪಿಲ್ಲ. ಆಂತರಿಕವಾಗಿ ಯಾಕೆ? ಪಕ್ಷದ ಸಭೆಯಲ್ಲೇ ಚರ್ಚೆಯಾಗ್ಲಿ ಎಂದಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಬಂದು 4 ವಾರಗಳು ಕಳೆದಿದ್ರೂ, ವಿಪಕ್ಷ ನಾಯಕನ ಆಯ್ಕೆಗೆ ಬಿಜೆಪಿ ನಾಯಕರ ಕಸರತ್ತು ಮುಂದುವರೆದಿದೆ. ಬಿಜೆಪಿಯಲ್ಲಿ ವಿಪಕ್ಷ ನಾಯಕನ ಆಯ್ಕೆ ಹೇಗೆ? ಯಾವಾಗ? ಅನ್ನೋ ಪ್ರಶ್ನೆಗಳಿಗೆ ಇನ್ನೂ ಉತ್ತರ ಸಿಕ್ಕಿಲ್ಲ. ನಿನ್ನೆ ಬಿಜೆಪಿ ಆತ್ಮಾವಲೋಕನಸಭೆ ನಡೆದ್ರೂ ಈ ಬಗ್ಗೆ ಚರ್ಚೆಯಾಗಿಲ್ಲ ಎಂದು ತಿಳಿದುಬಂದಿದೆ. ಆದರೂ, ನಿಮ್ಮ ಆಂತರಿಕ ಅಭಿಪ್ರಾಯ ಹೇಳಿ ಎಂದು ಶಾಸಕರಿಗೆ ಕಟೀಲ್‌ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ. ಅರುಣ್‌ ಸಿಂಗ್ ಬಳಿ ಪ್ರತ್ಯೇಕವಾಗಿ ಹೇಳಲು ಸೂಚನೆ ನೀಡಲಾಗಿದೆ ಎಂದೂ ಹೇಳಿದ್ದಾರೆ. ಆದರೆ, ಬಿಜೆಪಿ ರಾಜ್ಯಾಧ್ಯಕ್ಷರ ಸೂಚನೆಗೆ ಶಾಸಕರು ಒಪ್ಪಿಲ್ಲ. ಆಂತರಿಕವಾಗಿ ಯಾಕೆ? ಪಕ್ಷದ ಸಭೆಯಲ್ಲೇ ಚರ್ಚೆಯಾಗ್ಲಿ ಎಂದಿದ್ದಾರೆ ಎಂದು ತಿಳಿದುಬಂದಿದೆ. 

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more