ಹೈಕಮಾಂಡ್ ತಲೆಯಲ್ಲಿನ ಲೆಕ್ಕಾಚಾರ ಏನು..? ವಿಜಯೇಂದ್ರಗೆ ಸಿಗುತ್ತಾ ಪ್ರಮುಖ ಸ್ಥಾನಮಾನ..?

ಹೈಕಮಾಂಡ್ ತಲೆಯಲ್ಲಿನ ಲೆಕ್ಕಾಚಾರ ಏನು..? ವಿಜಯೇಂದ್ರಗೆ ಸಿಗುತ್ತಾ ಪ್ರಮುಖ ಸ್ಥಾನಮಾನ..?

Published : Sep 08, 2023, 09:54 AM IST

ಲಿಂಗಾಯತ ನಾಯಕರ ಪಕ್ಷಾಂತರ ತಡೆಯುವ ಉದ್ದೇಶ
ಉ.ಕರ್ನಾಟಕ ಭಾಗದಲ್ಲಿ ಬಿಜೆಪಿ ಶಕ್ತಿ ಹೆಚ್ಚಿಸುವ ಪ್ಲ್ಯಾನ್
ಶಾಸಕರಾಗಿರುವ ವಿಜಯೇಂದ್ರಗೆ ಪ್ರಮುಖ ಸ್ಥಾನ ಸಿಗುತ್ತಾ..?

ಆಯ್ಕೆ ಕಗ್ಗಂಟಿನ ನಡುವೆಯೇ ಬಿಜೆಪಿ(BJP) -ಜೆಡಿಎಸ್(JDS) ನಡುವೆ ಮೈತ್ರಿ ಮಾತುಕತೆ ನಡೆಯುತ್ತಿದೆ. ಮೈತ್ರಿ ಆದರೆ ಶೇ.50ರಷ್ಟು ಮತ ಪಡೆಯಬೇಕಾದ ಅನಿವಾರ್ಯತೆ ಇದೆ. ಜೊತೆಗೆ ಮೈತ್ರಿ ಪಕ್ಷಗಳ ನಡುವೆ ಹೊಂದಾಣಿಕೆಯೂ ಅತ್ಯಗತ್ಯವಾಗಿದೆ. ಬಿಜೆಪಿಯಲ್ಲಿ ಅಧ್ಯಕ್ಷ, ಪ್ರತಿಪಕ್ಷ ನಾಯಕನ ಆಯ್ಕೆ(opposition leader) ಕಗ್ಗಂಟ್ಟಾಗಿದ್ದು, ಸರ್ಕಾರ ರಚನೆಯಾಗಿ 100 ದಿನವಾದರೂ ನಾಯಕನ ಆಯ್ ನಡೆಯಲಿಲ್ಲ. ಹೈಕಮಾಂಡ್ ತಲೆಯಲ್ಲಿನ ಲೆಕ್ಕಾಚಾರ ಏನು..? ಎಂಬುದು ಇನ್ನೂ ಗೊತ್ತಾಗಿಲ್ಲ. ಮೈತ್ರಿ(Alliance) ದೃಷ್ಟಿಯಲ್ಲಿಟ್ಟುಕೊಂಡು  ರಾಜ್ಯಾಧ್ಯಕ್ಷರ ಆಯ್ಕೆ ಮುಂದೂಡಿಕೆ ಆಗ್ತಿದೆಯಾ ಎಂಬ ಅನುಮಾನ ಮೂಡಿದೆ. ಅಲ್ಲದೇ ಜಾತಿ, ಸಮುದಾಯವಾರು ಲೆಕ್ಕಾಚಾರಕ್ಕಾಗಿ ಸೈಲೆಂಟ್ ಆಯ್ತಾ ಹೈಕಮಾಂಡ್ ಎನ್ನಲಾಗ್ತಿದೆ. ಮೈತ್ರಿ ಫೈನಲ್ ಆದ ಬಳಿಕ ಆಯ್ಕೆ ಮಾಡೋಣ ಎನ್ನುವ ಲೆಕ್ಕಾಚಾರನಾ..? ಏನು ಎಂಬುದು ಇನ್ನೂ ತಿಳಿದಿಲ್ಲ. 

ಇದನ್ನೂ ವೀಕ್ಷಿಸಿ:  ಬಾದಾಮಿಯ ಮಹೇಶ್‌ ಎಸ್‌. ಹೊಸಗೌಡ್ರುಗೆ ಒಲಿದ ಸುವರ್ಣ ಸಾಧಕರು ಪ್ರಶಸ್ತಿ

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more