ಹೈಕಮಾಂಡ್ ತಲೆಯಲ್ಲಿನ ಲೆಕ್ಕಾಚಾರ ಏನು..? ವಿಜಯೇಂದ್ರಗೆ ಸಿಗುತ್ತಾ ಪ್ರಮುಖ ಸ್ಥಾನಮಾನ..?

ಹೈಕಮಾಂಡ್ ತಲೆಯಲ್ಲಿನ ಲೆಕ್ಕಾಚಾರ ಏನು..? ವಿಜಯೇಂದ್ರಗೆ ಸಿಗುತ್ತಾ ಪ್ರಮುಖ ಸ್ಥಾನಮಾನ..?

Published : Sep 08, 2023, 09:54 AM IST

ಲಿಂಗಾಯತ ನಾಯಕರ ಪಕ್ಷಾಂತರ ತಡೆಯುವ ಉದ್ದೇಶ
ಉ.ಕರ್ನಾಟಕ ಭಾಗದಲ್ಲಿ ಬಿಜೆಪಿ ಶಕ್ತಿ ಹೆಚ್ಚಿಸುವ ಪ್ಲ್ಯಾನ್
ಶಾಸಕರಾಗಿರುವ ವಿಜಯೇಂದ್ರಗೆ ಪ್ರಮುಖ ಸ್ಥಾನ ಸಿಗುತ್ತಾ..?

ಆಯ್ಕೆ ಕಗ್ಗಂಟಿನ ನಡುವೆಯೇ ಬಿಜೆಪಿ(BJP) -ಜೆಡಿಎಸ್(JDS) ನಡುವೆ ಮೈತ್ರಿ ಮಾತುಕತೆ ನಡೆಯುತ್ತಿದೆ. ಮೈತ್ರಿ ಆದರೆ ಶೇ.50ರಷ್ಟು ಮತ ಪಡೆಯಬೇಕಾದ ಅನಿವಾರ್ಯತೆ ಇದೆ. ಜೊತೆಗೆ ಮೈತ್ರಿ ಪಕ್ಷಗಳ ನಡುವೆ ಹೊಂದಾಣಿಕೆಯೂ ಅತ್ಯಗತ್ಯವಾಗಿದೆ. ಬಿಜೆಪಿಯಲ್ಲಿ ಅಧ್ಯಕ್ಷ, ಪ್ರತಿಪಕ್ಷ ನಾಯಕನ ಆಯ್ಕೆ(opposition leader) ಕಗ್ಗಂಟ್ಟಾಗಿದ್ದು, ಸರ್ಕಾರ ರಚನೆಯಾಗಿ 100 ದಿನವಾದರೂ ನಾಯಕನ ಆಯ್ ನಡೆಯಲಿಲ್ಲ. ಹೈಕಮಾಂಡ್ ತಲೆಯಲ್ಲಿನ ಲೆಕ್ಕಾಚಾರ ಏನು..? ಎಂಬುದು ಇನ್ನೂ ಗೊತ್ತಾಗಿಲ್ಲ. ಮೈತ್ರಿ(Alliance) ದೃಷ್ಟಿಯಲ್ಲಿಟ್ಟುಕೊಂಡು  ರಾಜ್ಯಾಧ್ಯಕ್ಷರ ಆಯ್ಕೆ ಮುಂದೂಡಿಕೆ ಆಗ್ತಿದೆಯಾ ಎಂಬ ಅನುಮಾನ ಮೂಡಿದೆ. ಅಲ್ಲದೇ ಜಾತಿ, ಸಮುದಾಯವಾರು ಲೆಕ್ಕಾಚಾರಕ್ಕಾಗಿ ಸೈಲೆಂಟ್ ಆಯ್ತಾ ಹೈಕಮಾಂಡ್ ಎನ್ನಲಾಗ್ತಿದೆ. ಮೈತ್ರಿ ಫೈನಲ್ ಆದ ಬಳಿಕ ಆಯ್ಕೆ ಮಾಡೋಣ ಎನ್ನುವ ಲೆಕ್ಕಾಚಾರನಾ..? ಏನು ಎಂಬುದು ಇನ್ನೂ ತಿಳಿದಿಲ್ಲ. 

ಇದನ್ನೂ ವೀಕ್ಷಿಸಿ:  ಬಾದಾಮಿಯ ಮಹೇಶ್‌ ಎಸ್‌. ಹೊಸಗೌಡ್ರುಗೆ ಒಲಿದ ಸುವರ್ಣ ಸಾಧಕರು ಪ್ರಶಸ್ತಿ

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more