'ಇದು ನನ್ನ ಕೊನೆಯ ಚುನಾವಣೆ, 80 ದಾಟಿದ ಮೇಲೆ ಕೋಲು ಹಿಡಿದು ರಾಜಕೀಯ ಮಾಡೋಕಾಗಲ್ಲ'

'ಇದು ನನ್ನ ಕೊನೆಯ ಚುನಾವಣೆ, 80 ದಾಟಿದ ಮೇಲೆ ಕೋಲು ಹಿಡಿದು ರಾಜಕೀಯ ಮಾಡೋಕಾಗಲ್ಲ'

Published : Jul 09, 2022, 10:10 AM ISTUpdated : Jul 09, 2022, 10:15 AM IST

ಇನ್ನೊಂದು ಚುನಾವಣೆಯಲ್ಲಿ ನಿಲ್ಲಬೇಕು ಅಂದುಕೊಂಡಿದ್ದೇನೆ, ಇದೇ ನನ್ನ ಕೊನೆಯ ಚುನಾವಣೆ ಎಂದು ಮಾಜಿ ಮುಖ್ಯ ಮಂತ್ರಿ ಹಾಗೂ ಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. 

ಬೆಂಗಳೂರು (ಜು. 09): ಇನ್ನೊಂದು ಚುನಾವಣೆಯಲ್ಲಿ ನಿಲ್ಲಬೇಕು ಅಂದುಕೊಂಡಿದ್ದೇನೆ, ಇದೇ ನನ್ನ ಕೊನೆಯ ಚುನಾವಣೆ ಎಂದು ಮಾಜಿ ಮುಖ್ಯ ಮಂತ್ರಿ ಹಾಗೂ ಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ರಾಜಕೀಯದಲ್ಲಿ ಸಕ್ರಿಯವಾಗಿರಬೇಕಾದರೆ, ಆರೋಗ್ಯವಾಗಿರಬೇಕಾದರೆ ನಿಮ್ಮೆಲ್ಲರ ಪ್ರೀತಿ ಆಶೀರ್ವಾದ ಕಾರಣ, ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯುತ್ತದೆ. ಆಮೇಲೆ ರಾಜಕೀಯ ಮಾಡಕಾಗಲ್ಲ ಎಂದರು.

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more