ಮೋದಿ ವಿರುದ್ಧ ವಿಪಕ್ಷಗಳ ಮಹಾಘಟಬಂಧನ್‌ ಅಸ್ತ್ರ: ಬೆಂಗಳೂರಿನಲ್ಲಿ 26 ಪಕ್ಷಗಳ ಸಭೆ

ಮೋದಿ ವಿರುದ್ಧ ವಿಪಕ್ಷಗಳ ಮಹಾಘಟಬಂಧನ್‌ ಅಸ್ತ್ರ: ಬೆಂಗಳೂರಿನಲ್ಲಿ 26 ಪಕ್ಷಗಳ ಸಭೆ

Published : Jul 18, 2023, 09:45 AM IST

ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎಯನ್ನು ಸೋಲಿಸಲು ವಿಪಕ್ಷಗಳು ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಸಲಿವೆ.
 

ಪ್ರಧಾನಿ ನರೇಂದ್ರ ಮೋದಿಯವರನ್ನು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ(Loksabha election) ಸೋಲಿಸಲೇಬೇಕು ಎಂದು ಪಣ ತೊಟ್ಟಿರುವ ವಿಪಕ್ಷಗಳು ಇಂದು ಬೆಂಗಳೂರಿನಲ್ಲಿ(Bengaluru) ಎರಡನೇ ಸಭೆ ನಡೆಸುತ್ತಿವೆ. ಈ ಸಭೆಯಲ್ಲಿ 26 ಪಕ್ಷಗಳು ಭಾಗಿಯಾಗಲಿವೆ. ಈ ಸಭೆ ವಿಪಕ್ಷಗಳಿಗೆ(Opposition meet) ಗೇಮ್‌ ಚೇಂಜರ್‌ ಆಗಿದೆ. ಯುನಿಟೆಡ್‌ ವಿ ಸ್ಟ್ಯಾಂಡ್‌ ಘೋಷವಾಕ್ಯದಡಿ ಸಮಾಲೋಚನೆ ನಡೆಸಲಾಗುತ್ತಿದೆ. ಬಿಹಾರದ ಪಾಟ್ನಾದಲ್ಲಿ(Patna) ವಿರೋಧ ಪಕ್ಷಗಳು ಈಗಾಗಲೇ ಮೊದಲ ಸಭೆಯನ್ನು ನಡೆಸಿವೆ. ಇಂದಿನ ಎರಡನೇ ಸಭೆಯಲ್ಲಿ ಮಹಾಮೈತ್ರಿ ಬಗ್ಗೆ ಮಹತ್ವದ ನಿರ್ಣಯಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಈ 26 ಪಕ್ಷಗಳ ಮೈತ್ರಿಕೂಟಕ್ಕೆ ಹೊಸ ಹೆಸರು ನಾಮಕರಣ ಮಾಡುವ ಸಾಧ್ಯತೆ ಇದೆ. ಬೆಂಗಳೂರಿನ ತಾಜ್‌ ವೆಸ್ಟ್‌ಂಡ್‌ನಲ್ಲಿ ಮಹಾಘಟಬಂಧನ್‌ ಸಭೆ ನಡೆಯಲಿದೆ.

ಇದನ್ನೂ ವೀಕ್ಷಿಸಿ:  'ಲೋಕ'ಸಮರ ಗೆಲ್ಲಲು ಬಿಜೆಪಿಯಿಂದ ಹೊಸ ಅಸ್ತ್ರ: ಹ್ಯಾಟ್ರಿಕ್‌ ಜಯಕ್ಕೆ ಎನ್‌ಡಿಎಯಿಂದ ರಣತಂತ್ರ

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more