ಮೋದಿ ವಿರುದ್ಧ ವಿಪಕ್ಷಗಳ ಮಹಾಘಟಬಂಧನ್‌ ಅಸ್ತ್ರ: ಬೆಂಗಳೂರಿನಲ್ಲಿ 26 ಪಕ್ಷಗಳ ಸಭೆ

ಮೋದಿ ವಿರುದ್ಧ ವಿಪಕ್ಷಗಳ ಮಹಾಘಟಬಂಧನ್‌ ಅಸ್ತ್ರ: ಬೆಂಗಳೂರಿನಲ್ಲಿ 26 ಪಕ್ಷಗಳ ಸಭೆ

Published : Jul 18, 2023, 09:45 AM IST

ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎಯನ್ನು ಸೋಲಿಸಲು ವಿಪಕ್ಷಗಳು ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಸಲಿವೆ.
 

ಪ್ರಧಾನಿ ನರೇಂದ್ರ ಮೋದಿಯವರನ್ನು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ(Loksabha election) ಸೋಲಿಸಲೇಬೇಕು ಎಂದು ಪಣ ತೊಟ್ಟಿರುವ ವಿಪಕ್ಷಗಳು ಇಂದು ಬೆಂಗಳೂರಿನಲ್ಲಿ(Bengaluru) ಎರಡನೇ ಸಭೆ ನಡೆಸುತ್ತಿವೆ. ಈ ಸಭೆಯಲ್ಲಿ 26 ಪಕ್ಷಗಳು ಭಾಗಿಯಾಗಲಿವೆ. ಈ ಸಭೆ ವಿಪಕ್ಷಗಳಿಗೆ(Opposition meet) ಗೇಮ್‌ ಚೇಂಜರ್‌ ಆಗಿದೆ. ಯುನಿಟೆಡ್‌ ವಿ ಸ್ಟ್ಯಾಂಡ್‌ ಘೋಷವಾಕ್ಯದಡಿ ಸಮಾಲೋಚನೆ ನಡೆಸಲಾಗುತ್ತಿದೆ. ಬಿಹಾರದ ಪಾಟ್ನಾದಲ್ಲಿ(Patna) ವಿರೋಧ ಪಕ್ಷಗಳು ಈಗಾಗಲೇ ಮೊದಲ ಸಭೆಯನ್ನು ನಡೆಸಿವೆ. ಇಂದಿನ ಎರಡನೇ ಸಭೆಯಲ್ಲಿ ಮಹಾಮೈತ್ರಿ ಬಗ್ಗೆ ಮಹತ್ವದ ನಿರ್ಣಯಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಈ 26 ಪಕ್ಷಗಳ ಮೈತ್ರಿಕೂಟಕ್ಕೆ ಹೊಸ ಹೆಸರು ನಾಮಕರಣ ಮಾಡುವ ಸಾಧ್ಯತೆ ಇದೆ. ಬೆಂಗಳೂರಿನ ತಾಜ್‌ ವೆಸ್ಟ್‌ಂಡ್‌ನಲ್ಲಿ ಮಹಾಘಟಬಂಧನ್‌ ಸಭೆ ನಡೆಯಲಿದೆ.

ಇದನ್ನೂ ವೀಕ್ಷಿಸಿ:  'ಲೋಕ'ಸಮರ ಗೆಲ್ಲಲು ಬಿಜೆಪಿಯಿಂದ ಹೊಸ ಅಸ್ತ್ರ: ಹ್ಯಾಟ್ರಿಕ್‌ ಜಯಕ್ಕೆ ಎನ್‌ಡಿಎಯಿಂದ ರಣತಂತ್ರ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more