ಮೋದಿ ವಿರುದ್ಧ ವಿಪಕ್ಷಗಳ ಮಹಾಘಟಬಂಧನ್‌ ಅಸ್ತ್ರ: ಬೆಂಗಳೂರಿನಲ್ಲಿ 26 ಪಕ್ಷಗಳ ಸಭೆ

ಮೋದಿ ವಿರುದ್ಧ ವಿಪಕ್ಷಗಳ ಮಹಾಘಟಬಂಧನ್‌ ಅಸ್ತ್ರ: ಬೆಂಗಳೂರಿನಲ್ಲಿ 26 ಪಕ್ಷಗಳ ಸಭೆ

Published : Jul 18, 2023, 09:45 AM IST

ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎಯನ್ನು ಸೋಲಿಸಲು ವಿಪಕ್ಷಗಳು ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಸಲಿವೆ.
 

ಪ್ರಧಾನಿ ನರೇಂದ್ರ ಮೋದಿಯವರನ್ನು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ(Loksabha election) ಸೋಲಿಸಲೇಬೇಕು ಎಂದು ಪಣ ತೊಟ್ಟಿರುವ ವಿಪಕ್ಷಗಳು ಇಂದು ಬೆಂಗಳೂರಿನಲ್ಲಿ(Bengaluru) ಎರಡನೇ ಸಭೆ ನಡೆಸುತ್ತಿವೆ. ಈ ಸಭೆಯಲ್ಲಿ 26 ಪಕ್ಷಗಳು ಭಾಗಿಯಾಗಲಿವೆ. ಈ ಸಭೆ ವಿಪಕ್ಷಗಳಿಗೆ(Opposition meet) ಗೇಮ್‌ ಚೇಂಜರ್‌ ಆಗಿದೆ. ಯುನಿಟೆಡ್‌ ವಿ ಸ್ಟ್ಯಾಂಡ್‌ ಘೋಷವಾಕ್ಯದಡಿ ಸಮಾಲೋಚನೆ ನಡೆಸಲಾಗುತ್ತಿದೆ. ಬಿಹಾರದ ಪಾಟ್ನಾದಲ್ಲಿ(Patna) ವಿರೋಧ ಪಕ್ಷಗಳು ಈಗಾಗಲೇ ಮೊದಲ ಸಭೆಯನ್ನು ನಡೆಸಿವೆ. ಇಂದಿನ ಎರಡನೇ ಸಭೆಯಲ್ಲಿ ಮಹಾಮೈತ್ರಿ ಬಗ್ಗೆ ಮಹತ್ವದ ನಿರ್ಣಯಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಈ 26 ಪಕ್ಷಗಳ ಮೈತ್ರಿಕೂಟಕ್ಕೆ ಹೊಸ ಹೆಸರು ನಾಮಕರಣ ಮಾಡುವ ಸಾಧ್ಯತೆ ಇದೆ. ಬೆಂಗಳೂರಿನ ತಾಜ್‌ ವೆಸ್ಟ್‌ಂಡ್‌ನಲ್ಲಿ ಮಹಾಘಟಬಂಧನ್‌ ಸಭೆ ನಡೆಯಲಿದೆ.

ಇದನ್ನೂ ವೀಕ್ಷಿಸಿ:  'ಲೋಕ'ಸಮರ ಗೆಲ್ಲಲು ಬಿಜೆಪಿಯಿಂದ ಹೊಸ ಅಸ್ತ್ರ: ಹ್ಯಾಟ್ರಿಕ್‌ ಜಯಕ್ಕೆ ಎನ್‌ಡಿಎಯಿಂದ ರಣತಂತ್ರ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more