ಮೋದಿ ವಿರುದ್ಧ ವಿಪಕ್ಷಗಳ ಮಹಾಘಟಬಂಧನ್‌ ಅಸ್ತ್ರ: ಬೆಂಗಳೂರಿನಲ್ಲಿ 26 ಪಕ್ಷಗಳ ಸಭೆ

ಮೋದಿ ವಿರುದ್ಧ ವಿಪಕ್ಷಗಳ ಮಹಾಘಟಬಂಧನ್‌ ಅಸ್ತ್ರ: ಬೆಂಗಳೂರಿನಲ್ಲಿ 26 ಪಕ್ಷಗಳ ಸಭೆ

Published : Jul 18, 2023, 09:45 AM IST

ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎಯನ್ನು ಸೋಲಿಸಲು ವಿಪಕ್ಷಗಳು ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಸಲಿವೆ.
 

ಪ್ರಧಾನಿ ನರೇಂದ್ರ ಮೋದಿಯವರನ್ನು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ(Loksabha election) ಸೋಲಿಸಲೇಬೇಕು ಎಂದು ಪಣ ತೊಟ್ಟಿರುವ ವಿಪಕ್ಷಗಳು ಇಂದು ಬೆಂಗಳೂರಿನಲ್ಲಿ(Bengaluru) ಎರಡನೇ ಸಭೆ ನಡೆಸುತ್ತಿವೆ. ಈ ಸಭೆಯಲ್ಲಿ 26 ಪಕ್ಷಗಳು ಭಾಗಿಯಾಗಲಿವೆ. ಈ ಸಭೆ ವಿಪಕ್ಷಗಳಿಗೆ(Opposition meet) ಗೇಮ್‌ ಚೇಂಜರ್‌ ಆಗಿದೆ. ಯುನಿಟೆಡ್‌ ವಿ ಸ್ಟ್ಯಾಂಡ್‌ ಘೋಷವಾಕ್ಯದಡಿ ಸಮಾಲೋಚನೆ ನಡೆಸಲಾಗುತ್ತಿದೆ. ಬಿಹಾರದ ಪಾಟ್ನಾದಲ್ಲಿ(Patna) ವಿರೋಧ ಪಕ್ಷಗಳು ಈಗಾಗಲೇ ಮೊದಲ ಸಭೆಯನ್ನು ನಡೆಸಿವೆ. ಇಂದಿನ ಎರಡನೇ ಸಭೆಯಲ್ಲಿ ಮಹಾಮೈತ್ರಿ ಬಗ್ಗೆ ಮಹತ್ವದ ನಿರ್ಣಯಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಈ 26 ಪಕ್ಷಗಳ ಮೈತ್ರಿಕೂಟಕ್ಕೆ ಹೊಸ ಹೆಸರು ನಾಮಕರಣ ಮಾಡುವ ಸಾಧ್ಯತೆ ಇದೆ. ಬೆಂಗಳೂರಿನ ತಾಜ್‌ ವೆಸ್ಟ್‌ಂಡ್‌ನಲ್ಲಿ ಮಹಾಘಟಬಂಧನ್‌ ಸಭೆ ನಡೆಯಲಿದೆ.

ಇದನ್ನೂ ವೀಕ್ಷಿಸಿ:  'ಲೋಕ'ಸಮರ ಗೆಲ್ಲಲು ಬಿಜೆಪಿಯಿಂದ ಹೊಸ ಅಸ್ತ್ರ: ಹ್ಯಾಟ್ರಿಕ್‌ ಜಯಕ್ಕೆ ಎನ್‌ಡಿಎಯಿಂದ ರಣತಂತ್ರ

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more