ಮೋದಿ 38 VS ಎದುರಾಳಿ 26 : I.N.D.I.A ಪಕ್ಷಗಳಿಗೆ ಕುಟುಂಬವೇ ಎಲ್ಲ..ದೇಶ ಏನೂ ಅಲ್ಲ!

ಮೋದಿ 38 VS ಎದುರಾಳಿ 26 : I.N.D.I.A ಪಕ್ಷಗಳಿಗೆ ಕುಟುಂಬವೇ ಎಲ್ಲ..ದೇಶ ಏನೂ ಅಲ್ಲ!

Published : Jul 20, 2023, 03:49 PM IST

ಮತ್ತೆ ಗದ್ದುಗೆ ಏರಲು ಮೋದಿ ಶತಃಸಿದ್ಧ!
ಮೋದಿಗೆ ಟಕ್ಕರ್ ಕೊಡಲು I.N.D.I.A ರೆಡಿ!
I.N.D.I.A ಪರಿವಾರವಾದಿಗಳ ಮಹಾಮೇಳ!

ಬೆಂಗಳೂರಲ್ಲಿ ಸಿದ್ಧವಾದ I.N.D.I.A ರಣತಂತ್ರಕ್ಕೆ ದೆಹಲಿಯಲ್ಲೇ (Delhi) ಮಹಾರಣತಂತ್ರ ಹೆಣೆದು ಯುದ್ಧಾಹ್ವಾನ ನೀಡಿದೆ ಎನ್‌ಡಿಎ(NDA) ಈಗ ಲೋಕಸಭಾ ಕುರುಕ್ಷೇತ್ರಕ್ಕೆ ಮೆಗಾ ಟ್ವಿಸ್ಟ್ ಸಿಕ್ಕಂತಾಗಿದೆ. ರಾಷ್ಟ್ರ ರಾಜಕಾರಣದಲ್ಲಿ ಅತಿ ದೊಡ್ಡದೊಂದು ಸಂಚಲನ ಶುರುವಾಗಿದೆ. ಇಡೀ ದೇಶದ ಕಣ್ಣು ಇದ್ದದ್ದು, ಇದೇ ಬೆಂಗಳೂರಿನ(Bengaluru) ಮೇಲೆ. ಯಾಕಂದ್ರೆ, ಬೆಂಗಳೂರಿನ, ತಾಜ್ವೆಸ್ಟೆಂಡ್ ಹೋಟೆಲ್ನಲ್ಲಿ 2 ದಿನಗಳ ಕಾಲ ಮಹಾಘಟಬಂಧನದ ಸಭೆ ನಡೆದಿತ್ತು. ಅದು ಮುಕ್ತಾಯವಾಗೋ ಹೊತ್ತಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನ ಮಣಿಸೋಕೆ 26 ವಿಪಕ್ಷಗಳು ಒಟ್ಟಾಗಿ, ವಿಚಿತ್ರವ್ಯೂಹವೊಂದನ್ನ ಹೆಣೆದಿದ್ವು. ಅಷ್ಟೇ ಅಲ್ಲ, ಸತತ 2 ದಿನಗಳ ಕಾಲ ನಡೆದಿದ್ದ ಸಾಲು ಸಾಲು ಸಭೆಗಳಲ್ಲಿ,  ಸೀಟು ಹಂಚಿಕೆ ಚರ್ಚೆ ನಡೆದಿತ್ತು.. ಮೈತ್ರಿಯ ಬಗ್ಗೆ ಇದ್ದ ಗೊಂದಲಗಳನ್ನೆಲ್ಲಾ ಎಲ್ಲರೊಟ್ಟಿಗೆ ಚರ್ಚೆ ಮಾಡಿ ಬಗೆಹಿರಿಸಿಕೊಳ್ಳೋ ಪ್ರಯತ್ನವಾಗಿತ್ತು. ಅದೆಲ್ಲಾ ಆದ ಬಳಿಕ, ಮಹಾಘಟಬಂಧನ್ 2.0ಗೆ ಹೊಸ ನಾಮಕರಣ ಮಾಡಲಾಯ್ತು.

ಇದನ್ನೂ ವೀಕ್ಷಿಸಿ:  ಶಂಕಿತ ಉಗ್ರರು ಸಿಸಿಬಿ ಬಲೆಗೆ ಸಿಕ್ಕಿ ಬಿದ್ದಿದ್ದು ಹೇಗೆ ?: ಆಶ್ರಯ ಕೊಟ್ಟವರಿಗೆ ಶುರುವಾಯ್ತಾ ಪಿಕಲಾಟ ?

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more