ಮೋದಿ 38 VS ಎದುರಾಳಿ 26 : I.N.D.I.A ಪಕ್ಷಗಳಿಗೆ ಕುಟುಂಬವೇ ಎಲ್ಲ..ದೇಶ ಏನೂ ಅಲ್ಲ!

ಮೋದಿ 38 VS ಎದುರಾಳಿ 26 : I.N.D.I.A ಪಕ್ಷಗಳಿಗೆ ಕುಟುಂಬವೇ ಎಲ್ಲ..ದೇಶ ಏನೂ ಅಲ್ಲ!

Published : Jul 20, 2023, 03:49 PM IST

ಮತ್ತೆ ಗದ್ದುಗೆ ಏರಲು ಮೋದಿ ಶತಃಸಿದ್ಧ!
ಮೋದಿಗೆ ಟಕ್ಕರ್ ಕೊಡಲು I.N.D.I.A ರೆಡಿ!
I.N.D.I.A ಪರಿವಾರವಾದಿಗಳ ಮಹಾಮೇಳ!

ಬೆಂಗಳೂರಲ್ಲಿ ಸಿದ್ಧವಾದ I.N.D.I.A ರಣತಂತ್ರಕ್ಕೆ ದೆಹಲಿಯಲ್ಲೇ (Delhi) ಮಹಾರಣತಂತ್ರ ಹೆಣೆದು ಯುದ್ಧಾಹ್ವಾನ ನೀಡಿದೆ ಎನ್‌ಡಿಎ(NDA) ಈಗ ಲೋಕಸಭಾ ಕುರುಕ್ಷೇತ್ರಕ್ಕೆ ಮೆಗಾ ಟ್ವಿಸ್ಟ್ ಸಿಕ್ಕಂತಾಗಿದೆ. ರಾಷ್ಟ್ರ ರಾಜಕಾರಣದಲ್ಲಿ ಅತಿ ದೊಡ್ಡದೊಂದು ಸಂಚಲನ ಶುರುವಾಗಿದೆ. ಇಡೀ ದೇಶದ ಕಣ್ಣು ಇದ್ದದ್ದು, ಇದೇ ಬೆಂಗಳೂರಿನ(Bengaluru) ಮೇಲೆ. ಯಾಕಂದ್ರೆ, ಬೆಂಗಳೂರಿನ, ತಾಜ್ವೆಸ್ಟೆಂಡ್ ಹೋಟೆಲ್ನಲ್ಲಿ 2 ದಿನಗಳ ಕಾಲ ಮಹಾಘಟಬಂಧನದ ಸಭೆ ನಡೆದಿತ್ತು. ಅದು ಮುಕ್ತಾಯವಾಗೋ ಹೊತ್ತಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನ ಮಣಿಸೋಕೆ 26 ವಿಪಕ್ಷಗಳು ಒಟ್ಟಾಗಿ, ವಿಚಿತ್ರವ್ಯೂಹವೊಂದನ್ನ ಹೆಣೆದಿದ್ವು. ಅಷ್ಟೇ ಅಲ್ಲ, ಸತತ 2 ದಿನಗಳ ಕಾಲ ನಡೆದಿದ್ದ ಸಾಲು ಸಾಲು ಸಭೆಗಳಲ್ಲಿ,  ಸೀಟು ಹಂಚಿಕೆ ಚರ್ಚೆ ನಡೆದಿತ್ತು.. ಮೈತ್ರಿಯ ಬಗ್ಗೆ ಇದ್ದ ಗೊಂದಲಗಳನ್ನೆಲ್ಲಾ ಎಲ್ಲರೊಟ್ಟಿಗೆ ಚರ್ಚೆ ಮಾಡಿ ಬಗೆಹಿರಿಸಿಕೊಳ್ಳೋ ಪ್ರಯತ್ನವಾಗಿತ್ತು. ಅದೆಲ್ಲಾ ಆದ ಬಳಿಕ, ಮಹಾಘಟಬಂಧನ್ 2.0ಗೆ ಹೊಸ ನಾಮಕರಣ ಮಾಡಲಾಯ್ತು.

ಇದನ್ನೂ ವೀಕ್ಷಿಸಿ:  ಶಂಕಿತ ಉಗ್ರರು ಸಿಸಿಬಿ ಬಲೆಗೆ ಸಿಕ್ಕಿ ಬಿದ್ದಿದ್ದು ಹೇಗೆ ?: ಆಶ್ರಯ ಕೊಟ್ಟವರಿಗೆ ಶುರುವಾಯ್ತಾ ಪಿಕಲಾಟ ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more