ಸಿಎಂ ಆಪ್ತ ನಮ್ಮ ಅಧಿಕಾರವನ್ನು ಕಸಿದುಕೊಳ್ಳುತ್ತಿದ್ದಾರೆ; ಶಾಸಕ ಶಿವಲಿಂಗೇಗೌಡ ಆರೋಪ

ಸಿಎಂ ಆಪ್ತ ನಮ್ಮ ಅಧಿಕಾರವನ್ನು ಕಸಿದುಕೊಳ್ಳುತ್ತಿದ್ದಾರೆ; ಶಾಸಕ ಶಿವಲಿಂಗೇಗೌಡ ಆರೋಪ

Published : Nov 27, 2020, 09:03 AM ISTUpdated : Nov 27, 2020, 10:30 AM IST

ಮುಖ್ಯಮಂತ್ರಿ ಆಪ್ತನೊಬ್ಬ ನಮ್ಮ ಕ್ಷೇತ್ರಕ್ಕೆ ಬಂದಿದ್ದಾನೆ. ಅಧಿಕಾರಿಗಳನ್ನು ತನ್ನ ಹಿಡಿತಕ್ಕೆ ತೆಗೆದುಕೊಳ್ಳುತ್ತಿದ್ದಾನೆ. ಶಾಸಕರ ಅಧಿಕಾರವನ್ನು ಕಸಿದುಕೊಳ್ಳುವ ಕೆಲಸ ಮಾಡುತ್ತಿದ್ದಾರೆ: ಶಾಸಕ ಶಿವಲಿಂಗೇ ಗೌಡ 

ಬೆಂಗಳೂರು (ನ. 27): ಮುಖ್ಯಮಂತ್ರಿ ಆಪ್ತನೊಬ್ಬ ನಮ್ಮ ಕ್ಷೇತ್ರಕ್ಕೆ ಬಂದಿದ್ದಾನೆ. ಅಧಿಕಾರಿಗಳನ್ನು ತನ್ನ ಹಿಡಿತಕ್ಕೆ ತೆಗೆದುಕೊಳ್ಳುತ್ತಿದ್ದಾನೆ. ಶಾಸಕರ ಅಧಿಕಾರವನ್ನು ಕಸಿದುಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ಒಬ್ಬ ಸಬ್ ಇನ್ಸ್‌ಪೆಕ್ಟರ್‌ ನ್ನು ನಮ್ಮ ಕ್ಷೇತ್ರಕ್ಕೆ ಹಾಕಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ' ಎಂದು ಶಾಸಕ ಶಿವಲಿಂಗೇಗೌಡ ಆರೋಪಿಸಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!