ಸಿಎಂ ಆಪ್ತ ನಮ್ಮ ಅಧಿಕಾರವನ್ನು ಕಸಿದುಕೊಳ್ಳುತ್ತಿದ್ದಾರೆ; ಶಾಸಕ ಶಿವಲಿಂಗೇಗೌಡ ಆರೋಪ

ಸಿಎಂ ಆಪ್ತ ನಮ್ಮ ಅಧಿಕಾರವನ್ನು ಕಸಿದುಕೊಳ್ಳುತ್ತಿದ್ದಾರೆ; ಶಾಸಕ ಶಿವಲಿಂಗೇಗೌಡ ಆರೋಪ

Suvarna News   | Asianet News
Published : Nov 27, 2020, 09:03 AM ISTUpdated : Nov 27, 2020, 10:30 AM IST

ಮುಖ್ಯಮಂತ್ರಿ ಆಪ್ತನೊಬ್ಬ ನಮ್ಮ ಕ್ಷೇತ್ರಕ್ಕೆ ಬಂದಿದ್ದಾನೆ. ಅಧಿಕಾರಿಗಳನ್ನು ತನ್ನ ಹಿಡಿತಕ್ಕೆ ತೆಗೆದುಕೊಳ್ಳುತ್ತಿದ್ದಾನೆ. ಶಾಸಕರ ಅಧಿಕಾರವನ್ನು ಕಸಿದುಕೊಳ್ಳುವ ಕೆಲಸ ಮಾಡುತ್ತಿದ್ದಾರೆ: ಶಾಸಕ ಶಿವಲಿಂಗೇ ಗೌಡ 

ಬೆಂಗಳೂರು (ನ. 27): ಮುಖ್ಯಮಂತ್ರಿ ಆಪ್ತನೊಬ್ಬ ನಮ್ಮ ಕ್ಷೇತ್ರಕ್ಕೆ ಬಂದಿದ್ದಾನೆ. ಅಧಿಕಾರಿಗಳನ್ನು ತನ್ನ ಹಿಡಿತಕ್ಕೆ ತೆಗೆದುಕೊಳ್ಳುತ್ತಿದ್ದಾನೆ. ಶಾಸಕರ ಅಧಿಕಾರವನ್ನು ಕಸಿದುಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ಒಬ್ಬ ಸಬ್ ಇನ್ಸ್‌ಪೆಕ್ಟರ್‌ ನ್ನು ನಮ್ಮ ಕ್ಷೇತ್ರಕ್ಕೆ ಹಾಕಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ' ಎಂದು ಶಾಸಕ ಶಿವಲಿಂಗೇಗೌಡ ಆರೋಪಿಸಿದ್ದಾರೆ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!