ಪಾಟ್ನಾದಲ್ಲಿಂದು ಮಹಾಘಟಬಂಧನ್‌ ಮೀಟಿಂಗ್‌: ಮೋದಿ ಕಟ್ಟಿಹಾಕಲು ವಿಪಕ್ಷ ನಾಯಕರ ರಣತಂತ್ರ!

ಪಾಟ್ನಾದಲ್ಲಿಂದು ಮಹಾಘಟಬಂಧನ್‌ ಮೀಟಿಂಗ್‌: ಮೋದಿ ಕಟ್ಟಿಹಾಕಲು ವಿಪಕ್ಷ ನಾಯಕರ ರಣತಂತ್ರ!

Published : Jun 23, 2023, 11:22 AM IST

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಯನ್ನು ಸೋಲಿಸಲು ವಿಪಕ್ಷಗಳು ಒಂದಾಗಿವೆ. ಈ ಹಿನ್ನೆಲೆ ನಿತೀಶ್ ಕುಮಾರ್‌ ನೇತೃತ್ವದಲ್ಲಿ ಬಿಹಾರದಲ್ಲಿ ಸಭೆ ನಡೆಯಲಿದೆ.
 

ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ರಣಕಹಳೆ ಮೊಳಗಿಸಲು ಪ್ರತಿಪಕ್ಷಗಳು ಪಣ ತೊಟ್ಟಿವೆ. ಈ ಹಿನ್ನೆಲೆ ಇಂದು ಬಿಹಾರದ ಪಾಟ್ನಾದಲ್ಲಿ ವಿರೋಧ ಪಕ್ಷಗಳ ಸಭೆ ನಡೆಯಲಿದೆ. ಈ ಸಭೆಯ ನೇತೃತ್ವವನ್ನು ಸಿಎಂ ನಿತೀಶ್ ಕುಮಾರ್ ವಹಿಸಿಕೊಂಡಿದ್ದು, ಎಲ್ಲ ವಿಪಕ್ಷಗಳ ನಾಯಕರನ್ನು ಒಂದೇ ವೇದಿಕೆಯಲ್ಲಿ ಸೇರಿಸುವ ಪ್ರಯತ್ನ ನಡೆಸುತ್ತಿದ್ದಾರೆ. ವಿಪಕ್ಷದ ಏಕ ಅಭ್ಯರ್ಥಿ ಸ್ಪರ್ಧೆ ವಿಚಾರವೇ ಈ ಸಭೆಯಲ್ಲಿ ಪ್ರಮುಖ ವಿಚಾರವಾಗಿ ಚರ್ಚೆಗೆ ಬರುವ ಸಾಧ್ಯತೆ ಇದೆ. ಒಟ್ಟಿನಲ್ಲಿ ಇಂದಿನ ಸಭೆ ತುಂಬಾ ಕುತೂಹಲ ಮೂಡಿಸಲಿದ್ದು, ಯಾವ ಯಾವ ನಾಯಕರು ಭಾಗಿಯಾಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ. ಈ ಸಭೆಯಲ್ಲಿ ವಿಪಕ್ಷಗಳ ಪ್ರಧಾನಿ ಅಭ್ಯರ್ಥಿ ಚರ್ಚೆ ನಡೆಯುವ ಸಾಧ್ಯತೆಯೂ ಇದೆ. 

ಇದನ್ನೂ ವೀಕ್ಷಿಸಿ: ಜೆಡಿಎಸ್‌ ಪಾಳಯದಲ್ಲಿ ಮತ್ತೊಮ್ಮೆ ಬಿರುಗಾಳಿ ಏಳುತ್ತಾ?: ಗೌಡರ ಕುಟುಂಬದಿಂದ ಲೋಕಸಭೆಗೆ ಯಾರೂ ಸ್ಪರ್ಧಿಸಲ್ವಂತೆ?

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more