ಪಾಟ್ನಾದಲ್ಲಿಂದು ಮಹಾಘಟಬಂಧನ್‌ ಮೀಟಿಂಗ್‌: ಮೋದಿ ಕಟ್ಟಿಹಾಕಲು ವಿಪಕ್ಷ ನಾಯಕರ ರಣತಂತ್ರ!

ಪಾಟ್ನಾದಲ್ಲಿಂದು ಮಹಾಘಟಬಂಧನ್‌ ಮೀಟಿಂಗ್‌: ಮೋದಿ ಕಟ್ಟಿಹಾಕಲು ವಿಪಕ್ಷ ನಾಯಕರ ರಣತಂತ್ರ!

Published : Jun 23, 2023, 11:22 AM IST

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಯನ್ನು ಸೋಲಿಸಲು ವಿಪಕ್ಷಗಳು ಒಂದಾಗಿವೆ. ಈ ಹಿನ್ನೆಲೆ ನಿತೀಶ್ ಕುಮಾರ್‌ ನೇತೃತ್ವದಲ್ಲಿ ಬಿಹಾರದಲ್ಲಿ ಸಭೆ ನಡೆಯಲಿದೆ.
 

ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ರಣಕಹಳೆ ಮೊಳಗಿಸಲು ಪ್ರತಿಪಕ್ಷಗಳು ಪಣ ತೊಟ್ಟಿವೆ. ಈ ಹಿನ್ನೆಲೆ ಇಂದು ಬಿಹಾರದ ಪಾಟ್ನಾದಲ್ಲಿ ವಿರೋಧ ಪಕ್ಷಗಳ ಸಭೆ ನಡೆಯಲಿದೆ. ಈ ಸಭೆಯ ನೇತೃತ್ವವನ್ನು ಸಿಎಂ ನಿತೀಶ್ ಕುಮಾರ್ ವಹಿಸಿಕೊಂಡಿದ್ದು, ಎಲ್ಲ ವಿಪಕ್ಷಗಳ ನಾಯಕರನ್ನು ಒಂದೇ ವೇದಿಕೆಯಲ್ಲಿ ಸೇರಿಸುವ ಪ್ರಯತ್ನ ನಡೆಸುತ್ತಿದ್ದಾರೆ. ವಿಪಕ್ಷದ ಏಕ ಅಭ್ಯರ್ಥಿ ಸ್ಪರ್ಧೆ ವಿಚಾರವೇ ಈ ಸಭೆಯಲ್ಲಿ ಪ್ರಮುಖ ವಿಚಾರವಾಗಿ ಚರ್ಚೆಗೆ ಬರುವ ಸಾಧ್ಯತೆ ಇದೆ. ಒಟ್ಟಿನಲ್ಲಿ ಇಂದಿನ ಸಭೆ ತುಂಬಾ ಕುತೂಹಲ ಮೂಡಿಸಲಿದ್ದು, ಯಾವ ಯಾವ ನಾಯಕರು ಭಾಗಿಯಾಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ. ಈ ಸಭೆಯಲ್ಲಿ ವಿಪಕ್ಷಗಳ ಪ್ರಧಾನಿ ಅಭ್ಯರ್ಥಿ ಚರ್ಚೆ ನಡೆಯುವ ಸಾಧ್ಯತೆಯೂ ಇದೆ. 

ಇದನ್ನೂ ವೀಕ್ಷಿಸಿ: ಜೆಡಿಎಸ್‌ ಪಾಳಯದಲ್ಲಿ ಮತ್ತೊಮ್ಮೆ ಬಿರುಗಾಳಿ ಏಳುತ್ತಾ?: ಗೌಡರ ಕುಟುಂಬದಿಂದ ಲೋಕಸಭೆಗೆ ಯಾರೂ ಸ್ಪರ್ಧಿಸಲ್ವಂತೆ?

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more