ಪಾಟ್ನಾದಲ್ಲಿಂದು ಮಹಾಘಟಬಂಧನ್‌ ಮೀಟಿಂಗ್‌: ಮೋದಿ ಕಟ್ಟಿಹಾಕಲು ವಿಪಕ್ಷ ನಾಯಕರ ರಣತಂತ್ರ!

ಪಾಟ್ನಾದಲ್ಲಿಂದು ಮಹಾಘಟಬಂಧನ್‌ ಮೀಟಿಂಗ್‌: ಮೋದಿ ಕಟ್ಟಿಹಾಕಲು ವಿಪಕ್ಷ ನಾಯಕರ ರಣತಂತ್ರ!

Published : Jun 23, 2023, 11:22 AM IST

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಯನ್ನು ಸೋಲಿಸಲು ವಿಪಕ್ಷಗಳು ಒಂದಾಗಿವೆ. ಈ ಹಿನ್ನೆಲೆ ನಿತೀಶ್ ಕುಮಾರ್‌ ನೇತೃತ್ವದಲ್ಲಿ ಬಿಹಾರದಲ್ಲಿ ಸಭೆ ನಡೆಯಲಿದೆ.
 

ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ರಣಕಹಳೆ ಮೊಳಗಿಸಲು ಪ್ರತಿಪಕ್ಷಗಳು ಪಣ ತೊಟ್ಟಿವೆ. ಈ ಹಿನ್ನೆಲೆ ಇಂದು ಬಿಹಾರದ ಪಾಟ್ನಾದಲ್ಲಿ ವಿರೋಧ ಪಕ್ಷಗಳ ಸಭೆ ನಡೆಯಲಿದೆ. ಈ ಸಭೆಯ ನೇತೃತ್ವವನ್ನು ಸಿಎಂ ನಿತೀಶ್ ಕುಮಾರ್ ವಹಿಸಿಕೊಂಡಿದ್ದು, ಎಲ್ಲ ವಿಪಕ್ಷಗಳ ನಾಯಕರನ್ನು ಒಂದೇ ವೇದಿಕೆಯಲ್ಲಿ ಸೇರಿಸುವ ಪ್ರಯತ್ನ ನಡೆಸುತ್ತಿದ್ದಾರೆ. ವಿಪಕ್ಷದ ಏಕ ಅಭ್ಯರ್ಥಿ ಸ್ಪರ್ಧೆ ವಿಚಾರವೇ ಈ ಸಭೆಯಲ್ಲಿ ಪ್ರಮುಖ ವಿಚಾರವಾಗಿ ಚರ್ಚೆಗೆ ಬರುವ ಸಾಧ್ಯತೆ ಇದೆ. ಒಟ್ಟಿನಲ್ಲಿ ಇಂದಿನ ಸಭೆ ತುಂಬಾ ಕುತೂಹಲ ಮೂಡಿಸಲಿದ್ದು, ಯಾವ ಯಾವ ನಾಯಕರು ಭಾಗಿಯಾಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ. ಈ ಸಭೆಯಲ್ಲಿ ವಿಪಕ್ಷಗಳ ಪ್ರಧಾನಿ ಅಭ್ಯರ್ಥಿ ಚರ್ಚೆ ನಡೆಯುವ ಸಾಧ್ಯತೆಯೂ ಇದೆ. 

ಇದನ್ನೂ ವೀಕ್ಷಿಸಿ: ಜೆಡಿಎಸ್‌ ಪಾಳಯದಲ್ಲಿ ಮತ್ತೊಮ್ಮೆ ಬಿರುಗಾಳಿ ಏಳುತ್ತಾ?: ಗೌಡರ ಕುಟುಂಬದಿಂದ ಲೋಕಸಭೆಗೆ ಯಾರೂ ಸ್ಪರ್ಧಿಸಲ್ವಂತೆ?

21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
Read more