Minority PM Row: ವಿರೋಧ ಪಕ್ಷಗಳಿಗೆ ಬೇಕಂತೆ 'ಮುಸ್ಲಿಂ ಪ್ರಧಾನಿ'!

Minority PM Row: ವಿರೋಧ ಪಕ್ಷಗಳಿಗೆ ಬೇಕಂತೆ 'ಮುಸ್ಲಿಂ ಪ್ರಧಾನಿ'!

Published : Oct 27, 2022, 09:53 PM IST

Minority PM: ಬ್ರಿಟನ್‌ನಲ್ಲಿ ರಿಷಿ ಸುನಕ್‌ ಪ್ರಧಾನಿ ಆಗಿದ್ದೇ ಆಗಿದ್ದು, ಭಾರತದಲ್ಲಿ ರಾಜಕೀಯದಾಟ ಶುರುವಾಗಿದೆ. ಬ್ರಿಟನ್‌ನಂತೆ ನಮ್ಮ ದೇಶದಲ್ಲಿ ಅಲ್ಪಸಂಖ್ಯಾತ ವ್ಯಕ್ತಿ ಪಿಎಂ ಆಗೋದು ಯಾವಾಗ ಎಂದು ಪ್ರಶ್ನಿಸಿದ ಕಾಂಗ್ರೆಸ್‌ಗೆ, ಬಿಜೆಪಿ ಕೂಡ ದಿಟ್ಟ ತಿರುಗೇಟು ನೀಡಿತ್ತು.

ಬೆಂಗಳೂರು (ಅ. 27): ಬ್ರಿಟನ್‌ನಲ್ಲಿ ರಿಷಿ ಸುನಕ್‌ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದು, ದೇಶದಲ್ಲಿ ವಿರೋಧ ಪಕ್ಷಗಳಲ್ಲಿ ತಳಮಳ ಶುರುವಾಗಿದೆ. ರಿಷಿ ಸುನಕ್‌ ಅವರು ಜನಾಂಗೀಯ ಅಲ್ಪಸಂಖ್ಯಾತರು. ಬ್ರಿಟನ್‌ನಲ್ಲಿ ಕೇವಲ ಶೇ.3ರಷ್ಟಿರುವ ಹಿಂದು ಸಮುದಾಯದವರು. ಅವರಿಗೆ ಬ್ರಿಟನ್‌ನಲ್ಲಿ ಪ್ರಧಾನಿ ಹುದ್ದೆ ಸಿಕ್ಕಿದೆ, ಈ ವಿಚಾರದಲ್ಲಿ ಭಾರತ ಕಲಿಯೋದ್ಯಾವಾಗ ಎಂದು ವಿರೋಧ ಪಕ್ಷಗಳು ಪ್ರಶ್ನೆ ಮಾಡಿದ್ದವು.

ಅದರರ್ಥ, ಅಲ್ಪಸಂಖ್ಯಾತ ವ್ಯಕ್ತಿ ಭಾರತದಲ್ಲಿ ಪ್ರಧಾನಿ ಆಗೋದು ಯಾವಾಗ ಎಂದು ಮಾಜಿ ಸಚಿವ ಪಿ ಚಿದಂಬರಂ, ಶಶಿ ತರೂರ್‌, ಮೆಹಬೂಬಾ ಮುಫ್ತಿ ಪ್ರಶ್ನೆ ಮಾಡಿದ್ದರು. ಇದಕ್ಕೆ ತೀಕ್ಷ್ಣ ಉತ್ತರ ನೀಡಿ ಪಟ್ಟಿ ಬಿಡುಗಡೆ ಮಾಡಿದ್ದ ಬಿಜೆಪಿ, ಮನಮೋಹನ್‌ ಸಿಂಗ್‌ 10 ವರ್ಷ ಪ್ರಧಾನಿ ಆಗಿದ್ದರು. ಅಬ್ದುಲ್‌ ಕಲಾಂ 5 ವರ್ಷ ರಾಷ್ಟ್ರಪತಿಯಾಗಿದ್ದರು ಎನ್ನುವ ಲಿಸ್ಟ್‌ಗಳನ್ನೇ ನೀಡಿದೆ.

UK Prime Minister: ಬ್ರಿಟನ್‌ನಲ್ಲಿ ಇನ್ಮುಂದೆ ಕರ್ನಾಟಕದ ಅಳಿಯನ ದರ್ಬಾರ್‌..!

ಈಗ ಮತ್ತೆ ವರಸೆ ಬದಲಾಯಿಸಿರುವ ಶಶಿ ತರೂರ್‌, ವಿಸಿಬಲ್‌ ಮೈನಾರಿಟಿಯ ಪಿಎಂ ಕೇಳಿದ್ದಾಗಿ ಹೇಳಿದ್ದಾರೆ. ಅದರರ್ಥ, ನೋಡಿದ ತಕ್ಷಣ ಕಾಣ ಸಿಗುವ ಅಲ್ಪಸಂಖ್ಯಾತ ಅಂದರೆ ಮುಸ್ಲಿಂ ವ್ಯಕ್ತಿ ಪ್ರಧಾನಿ ಆಗುವುದು ಯಾವಾಗ ಎಂದು ಪ್ರಶ್ನೆ ಮಾಡಿದ್ದಾರೆ. 'ಒಬ್ಬ ಮುಸ್ಲಿಂ, ಒಬ್ಬ ಕ್ರಿಶ್ಚಿಯನ್‌ ಪ್ರಧಾನಿಯಾಗುವುದನ್ನು ಬಿಜೆಪಿ ಒಪ್ಪಿಕೊಳ್ಳುತ್ತದೆಯೇ ಎಂದು ಅವರು ಪ್ರಶ್ನಿಸಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more