ಆಸ್ಕರ್ ಮನೆ ಅಂದ್ರೆ ಕಾಂಗ್ರೆಸ್ ಆಫೀಸ್.. ಸದಾ ಲಭ್ಯ!

ಆಸ್ಕರ್ ಮನೆ ಅಂದ್ರೆ ಕಾಂಗ್ರೆಸ್ ಆಫೀಸ್.. ಸದಾ ಲಭ್ಯ!

Published : Sep 13, 2021, 09:00 PM IST

* ದಿನದ 24 ಗಂಟೆಯೂ ಕಾರ್ಯಕರ್ತರಿಗೆ ಲಭ್ಯವಿರುತ್ತಿದ್ದ ಆಸ್ಕರ್ ಫರ್ನಾಂಡೀಸ್
* ರಾಷ್ಟ್ರೀಯ ನಾಯಕನಾಗಿ ಬೆಳೆದರೂ, ತವರೂರಲ್ಲಿ ಅಪ್ಪಟ ಮಣ್ಣಿನ ಮಗ
* ಹುಟ್ಟೂರು, ರಾಜಕೀಯ ಜೀವನದ ಆರಂಭ, ಉನ್ನತಿ ಎಲ್ಲವೂ ಉಡುಪಿಯಲ್ಲೇ
* ಆಸ್ಕರ್ ಮನೆ ಅಂದ್ರೆ ಕಾಂಗ್ರೆಸ್ ಆಫೀಸ್, ಅಲ್ಲಿಗೆ ಬಾರದ ನಾಯಕರಿಲ್ಲ!
* ಸದ್ಯ ವಾಸವಿಲ್ಲದೆ , ಪಾಳು ಬಿದ್ದರೂ ಜನಾಕರ್ಷಣೆ ಉಳಿಸಿಕೊಂಡಿರುವ ಮನೆ

ಉಡುಪಿ(ಸೆ. 13)   ಆಸ್ಕರ್ ಫೆರ್ನಾಂಡಿಸ್ ರಾಷ್ಟ್ರೀಯ ನಾಯಕರಾಗಿ ಬೆಳದರೂ, ಉಡುಪಿ ಅವರ ಹುಟ್ಟೂರು, ಅವರ ರಾಜಕೀಯ ಜೀವನದ ಆರಂಭ, ಉನ್ನತಿ ಪ್ರತಿಯೊಂದೂ ಉಡುಪಿಯಲ್ಲೇ ಆಗಿತ್ತು. ಆಸ್ಕರ್ ಮನೆ ಅಂದ್ರೆ ಕಾಂಗ್ರೇಸ್ ಆಫೀಸ್, ಅಲ್ಲಿಗೆ ಬರದ ನಾಯಕರಿಲ್ಲ. ಸದ್ಯ ವಾಸವಿಲ್ಲದೆ ಮನೆ ಪಾಳು ಬಿದ್ದರೂ ಜನಾಕರ್ಷಣೆ ಉಳಿಸಿಕೊಂಡಿದೆ. ಈ ಮನೆ ಆವರಣದಲ್ಲಿ ನಮ್ಮ ಉಡುಪಿ ಪ್ರತಿನಿಧಿ ನಡೆಸಿರುವ ವಾಕ್ ಥ್ರೂ ಇಲ್ಲಿದೆ.

ಆಸ್ಕರ್ ನಿಧನಕ್ಕೆ ಗಣ್ಯರ ಸಂತಾಪ

ಕಳೆದ ಹಲವು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್‌ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್(80) ನಿಧನರಾಗಿದ್ದಾರೆ.  ಮಂಗಳೂರಿನ ಯೆನೇಪೋಯಾ ಆಸ್ಪತ್ರೆಗೆ ದಾಖಲಾಗಿದ್ದ ಇವರು ಚಿಕಿತ್ಸೆಗೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?