Siddaramaiah: ಜೆಡಿಎಸ್ ಅಭ್ಯರ್ಥಿ ಗೆಲ್ಲಲು 45 ಮತಗಳಿಲ್ಲ, ಆತ್ಮಸಾಕ್ಷಿ ಅಂತಾರಲ್ಲ, ಆತ್ಮಸಾಕ್ಷಿ ಅನ್ನೋ ಮತ ಇದ್ಯಾ ?: ಸಿಎಂ

Siddaramaiah: ಜೆಡಿಎಸ್ ಅಭ್ಯರ್ಥಿ ಗೆಲ್ಲಲು 45 ಮತಗಳಿಲ್ಲ, ಆತ್ಮಸಾಕ್ಷಿ ಅಂತಾರಲ್ಲ, ಆತ್ಮಸಾಕ್ಷಿ ಅನ್ನೋ ಮತ ಇದ್ಯಾ ?: ಸಿಎಂ

Published : Feb 27, 2024, 12:46 PM IST

ನಮ್ಮಿಂದ ಯಾವುದೇ ಅಡ್ಡಮತದಾನ ನಡೆಯುವುದಿಲ್ಲ. ನಮ್ಮ ಮೂರು ಅಭ್ಯರ್ಥಿಗಳು ಗೆಲ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳೀದ್ದಾರೆ.
 

ಜೆಡಿಎಸ್‌ನವರು ಆತ್ಮಸಾಕ್ಷಿ ಮತ ಅಂತಾರಲ್ಲ. ಅವರ ಅಭ್ಯರ್ಥಿ ಗೆಲ್ಲಲು 45 ಮತಗಳಿಲ್ಲ. ಆತ್ಮಸಾಕ್ಷಿ ಅಂತಾರಲ್ಲ, ಆತ್ಮಸಾಕ್ಷಿ ಅನ್ನೋ ಮತ ಇದ್ಯಾ ಎಂದು ಸಿಎಂ ಸಿದ್ದರಾಮಯ್ಯ(CM Siddaramaiah) ಪ್ರಶ್ನಿಸಿದ್ದಾರೆ. ಬಿಜೆಪಿ, ಜೆಡಿಎಸ್ ಶಾಸಕರು ಕಾಂಗ್ರೆಸ್‌ಗೆ ಮತ ಹಾಕ್ತಾರೆ. ಕಾಂಗ್ರೆಸ್ (Congress)ಶಾಸಕರಿಗೆ ಜೆಡಿಎಸ್ (JDS)- ಬಿಜೆಪಿ(BJP) ಆಮಿಷವೊಡ್ಡುತ್ತಿದೆ. ಆಮಿಷವೊಡ್ಡಿದವರ ವಿರುದ್ಧ FIR ದಾಖಲಿಸಲಾಗಿದೆ. ಜೆಡಿಎಸ್‌ಗೆ ಇರೋದೇ 19 ಮತಗಳು. ಅವರು ಕ್ಯಾಂಡಿಡೇಟ್ ಹಾಕಬೇಕಿರಲಿಲ್ಲ ಆದ್ರೂ ಹಾಕಿದ್ದಾರೆ ಅಷ್ಟೇ. ನಮ್ಮ ಮೂರು ಅಭ್ಯರ್ಥಿಗಳು ಗೆಲ್ತಾರೆ ಎಂದು ಸಿಎಂ ಗೆಲ್ಲುವ ಭರವಸೆ ವ್ಯಕ್ತಪಡಿಸಿದರು.

ಇದನ್ನೂ ವೀಕ್ಷಿಸಿ:  DK Shivakumar: ಕಾಂಗ್ರೆಸ್‌ಗೆ ಆತ್ಮಸಾಕ್ಷಿಯ ವೋಟು ಹಾಕ್ತಾರೆ, ದುಡ್ಡಿದೆ ಎಂದು ಶಾಸಕರನ್ನ ಬೆದರಿಸಿದ್ರೆ ಆಗಲ್ಲ: ಡಿಕೆಶಿ

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more