Siddaramaiah: ಜೆಡಿಎಸ್ ಅಭ್ಯರ್ಥಿ ಗೆಲ್ಲಲು 45 ಮತಗಳಿಲ್ಲ, ಆತ್ಮಸಾಕ್ಷಿ ಅಂತಾರಲ್ಲ, ಆತ್ಮಸಾಕ್ಷಿ ಅನ್ನೋ ಮತ ಇದ್ಯಾ ?: ಸಿಎಂ

Siddaramaiah: ಜೆಡಿಎಸ್ ಅಭ್ಯರ್ಥಿ ಗೆಲ್ಲಲು 45 ಮತಗಳಿಲ್ಲ, ಆತ್ಮಸಾಕ್ಷಿ ಅಂತಾರಲ್ಲ, ಆತ್ಮಸಾಕ್ಷಿ ಅನ್ನೋ ಮತ ಇದ್ಯಾ ?: ಸಿಎಂ

Published : Feb 27, 2024, 12:46 PM IST

ನಮ್ಮಿಂದ ಯಾವುದೇ ಅಡ್ಡಮತದಾನ ನಡೆಯುವುದಿಲ್ಲ. ನಮ್ಮ ಮೂರು ಅಭ್ಯರ್ಥಿಗಳು ಗೆಲ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳೀದ್ದಾರೆ.
 

ಜೆಡಿಎಸ್‌ನವರು ಆತ್ಮಸಾಕ್ಷಿ ಮತ ಅಂತಾರಲ್ಲ. ಅವರ ಅಭ್ಯರ್ಥಿ ಗೆಲ್ಲಲು 45 ಮತಗಳಿಲ್ಲ. ಆತ್ಮಸಾಕ್ಷಿ ಅಂತಾರಲ್ಲ, ಆತ್ಮಸಾಕ್ಷಿ ಅನ್ನೋ ಮತ ಇದ್ಯಾ ಎಂದು ಸಿಎಂ ಸಿದ್ದರಾಮಯ್ಯ(CM Siddaramaiah) ಪ್ರಶ್ನಿಸಿದ್ದಾರೆ. ಬಿಜೆಪಿ, ಜೆಡಿಎಸ್ ಶಾಸಕರು ಕಾಂಗ್ರೆಸ್‌ಗೆ ಮತ ಹಾಕ್ತಾರೆ. ಕಾಂಗ್ರೆಸ್ (Congress)ಶಾಸಕರಿಗೆ ಜೆಡಿಎಸ್ (JDS)- ಬಿಜೆಪಿ(BJP) ಆಮಿಷವೊಡ್ಡುತ್ತಿದೆ. ಆಮಿಷವೊಡ್ಡಿದವರ ವಿರುದ್ಧ FIR ದಾಖಲಿಸಲಾಗಿದೆ. ಜೆಡಿಎಸ್‌ಗೆ ಇರೋದೇ 19 ಮತಗಳು. ಅವರು ಕ್ಯಾಂಡಿಡೇಟ್ ಹಾಕಬೇಕಿರಲಿಲ್ಲ ಆದ್ರೂ ಹಾಕಿದ್ದಾರೆ ಅಷ್ಟೇ. ನಮ್ಮ ಮೂರು ಅಭ್ಯರ್ಥಿಗಳು ಗೆಲ್ತಾರೆ ಎಂದು ಸಿಎಂ ಗೆಲ್ಲುವ ಭರವಸೆ ವ್ಯಕ್ತಪಡಿಸಿದರು.

ಇದನ್ನೂ ವೀಕ್ಷಿಸಿ:  DK Shivakumar: ಕಾಂಗ್ರೆಸ್‌ಗೆ ಆತ್ಮಸಾಕ್ಷಿಯ ವೋಟು ಹಾಕ್ತಾರೆ, ದುಡ್ಡಿದೆ ಎಂದು ಶಾಸಕರನ್ನ ಬೆದರಿಸಿದ್ರೆ ಆಗಲ್ಲ: ಡಿಕೆಶಿ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more