ಶ್ರೀರಾಮುಲು-ನಾಗೇಂದ್ರ ನಡುವೆ ಕಾಲುವೆ ರಿಪೇರಿ ‘ಕ್ರೆಡಿಟ್ ವಾರ್’: ಕೊನೆಗೂ ಸಮಸ್ಯೆಗೆ ಸಿಕ್ತು ಪರಿಹಾರ

ಶ್ರೀರಾಮುಲು-ನಾಗೇಂದ್ರ ನಡುವೆ ಕಾಲುವೆ ರಿಪೇರಿ ‘ಕ್ರೆಡಿಟ್ ವಾರ್’: ಕೊನೆಗೂ ಸಮಸ್ಯೆಗೆ ಸಿಕ್ತು ಪರಿಹಾರ

Published : Nov 03, 2022, 11:31 AM IST

ಬಳ್ಳಾರಿಯಲ್ಲಿ ಕಾಲುವೆ ದುರಸ್ತಿ ವಿಚಾರದಲ್ಲಿ ಸಚಿವ ಶ್ರೀರಾಮುಲು ಹಾಗೂ ಶಾಸಕ ನಾಗೇಂದ್ರ ನಡುವಿನ ಕ್ರೆಡಿಟ್ ವಾರ್ ಅಂತ್ಯಗೊಂಡಿದ್ದು, ರೈತರ ಸಮಸ್ಯೆ ಬಗೆಹರಿದಿದೆ.
 

ವೇದಾವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಎಲ್.ಎಲ್.ಸಿ ಸೇತುವೆಯ ಪಿಲ್ಲರ್ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದು, ಇದರ ಪರಿಣಾಮ ಕಾಲುವೆಗೆ ನೀರು ಬಂದ್ ಮಾಡಲಾಗಿದೆ. ನೀರಿಲ್ಲದೇ ಬೆಳೆ ಹಾನಿಯಾಗುವ ಸಾಧ್ಯತೆ ಇದ್ದು, ನೂರಾರು ರೈತರ ಪ್ರತಿಭಟನೆ ನಡೆಸುತ್ತಿದ್ದರು. ಈ ಹಿನ್ನೆಲೆ ಕಾಲುವೆ ದುರಸ್ತಿ ವಿಚಾರದಲ್ಲಿ ಇಬ್ಬರು ನಾಯಕರು ಕ್ರೇಡಿಟ್ ವಾರ್‌ಗಾಗಿ ಸ್ಥಳದಲ್ಲಿ ವಾಸ್ತವ್ಯ ಹೂಡಿದ್ದರು. ಕೊನೆಗೂ ಕಾಲುವೆ ದುರಸ್ತಿ ಕಾರ್ಯ ಪೂರ್ಣಗೊಂಡಿದೆ.

ಬಿಜೆಪಿ ಸೇರಿದ ಮುದ್ದಹನುಮೇಗೌಡ, ಶಶಿಕುಮಾರ್‌, ಮಾಜಿ ಐಎಎಸ್‌ ಅಧಿಕಾರಿ ಅನಿಲ್‌ ಕುಮಾರ್‌


 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more