ರೆಡ್ಡಿ ಏಟಿಗೆ ಕಾನೂನು ಸಚಿವ ಮಾಧುಸ್ವಾಮಿ ಹತ್ತಿರ ಓಡಿ ಹೋದ ಆನಂದ್ ಸಿಂಗ್..!

ರೆಡ್ಡಿ ಏಟಿಗೆ ಕಾನೂನು ಸಚಿವ ಮಾಧುಸ್ವಾಮಿ ಹತ್ತಿರ ಓಡಿ ಹೋದ ಆನಂದ್ ಸಿಂಗ್..!

Published : Nov 27, 2020, 09:18 PM IST

ವಿಜಯನಗರ ಜಿಲ್ಲೆಗೆ ಇಂದು  (ಶುಕ್ರವಾರ) ನಡೆದ ಸಚಿವ ಸಂಪುಟದಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಆದ್ರೆ, ಇದಕ್ಕೆ ಬಿಜೆಪಿ ಶಾಸಕರೇ ವಿರುದ್ಧವಾಗಿ ನಿಂತಿದ್ದು, ಇದು ಸಚಿವ ಆನಂದ್ ಸಿಂಗ್ ಆತಂಕಕ್ಕೆ ಕಾರಣವಾಗಿದೆ.

ಬೆಂಗಳೂರು, (ನ.27): ನೂತನ ವಿಜಯನಗರ ಜಿಲ್ಲೆಗೆ ಹೊಸಪೇಟೆಯನ್ನು ಜಿಲ್ಲಾಕೇಂದ್ರವನ್ನಾಗಿ ಮಾಡುವ ಮತ್ತು 6 ತಾಲೂಕುಗಳನ್ನು ಸೇರ್ಪಡೆ ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. 

ಅಧಿಕೃತವಾಗಿ ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ; ಈ 6 ತಾಲ್ಲೂಕುಗಳು ಸೇರ್ಪಡೆ

ಹೌದು.. ಇಂದು  (ಶುಕ್ರವಾರ) ನಡೆದ ಸಚಿವ ಸಂಪುಟದಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಆದ್ರೆ, ಇದಕ್ಕೆ ಬಿಜೆಪಿ ಶಾಸಕರೇ ವಿರುದ್ಧವಾಗಿ ನಿಂತಿದ್ದು, ಇದು ಸಚಿವ ಆನಂದ್ ಸಿಂಗ್ ಆತಂಕಕ್ಕೆ ಕಾರಣವಾಗಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!