News Hour: ಲೋಕಸಭೆ ಹೊತ್ತಲ್ಲಿ ಕಿಚ್ಚೆಬ್ಬಿಸಿದ ಜಿಂದಾಬಾದ್ ಜಟಾಪಟಿ

News Hour: ಲೋಕಸಭೆ ಹೊತ್ತಲ್ಲಿ ಕಿಚ್ಚೆಬ್ಬಿಸಿದ ಜಿಂದಾಬಾದ್ ಜಟಾಪಟಿ

Published : Feb 28, 2024, 11:19 PM IST

ಲೋಕಸಭೆ ಚುನಾವಣೆಯ ಹೊತ್ತಿನಲ್ಲಿ ರಾಜ್ಯದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಜಟಾಪಟಿ ಜೋರಾಗಿ ನಡೆಯುತ್ತಿದೆ. ಇಂದು ವಿಧಾನಮಂಡಲದ ಉಭಯ ಕಲಾಪಗಳನ್ನು ಇದು ಭಾರೀ ಚರ್ಚೆಗೆ ಕಾರಣವಾಗಿದೆ.

ಬೆಂಗಳೂರು (ಫೆ.28): ಲೋಕಸಭೆ ಚುನಾವಣೆಯ ಹೊತ್ತಿನಲ್ಲಿ ಜಿಂದಾಬಾದ್ ಜಟಾಪಟಿ ಜೋರಾಗಿದೆ. ವಿಡಿಯೋ ಆಧರಿಸಿ ಮೂವರು ನಾಸಿರ್‌ ಹುಸೇನ್‌ ಬೆಂಬಲಿಗರ ವಿಚಾರಣೆ ನಡೆದಿದೆ. ಆರೋಪಿಗಳ ಬಂಧನಕ್ಕೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನಾ ಕಹಳೆ ಮೊಳಗಿಸಿದೆ.

ಇದರ ನಡುವೆ ಪಾಕಿಸ್ತಾನ್‌ ಜಿಂದಾಬಾದ್‌ ಗಲಾಟೆಯ ನಡುವೆ ಬಿಜೆಪಿ ತನ್ನ ಟ್ವಿಟರ್‌ ಹ್ಯಾಂಡಲ್‌ನಲ್ಲಿ ಹಾಕಿದ್ದ ಪೋಸ್ಟರ್‌ ಕಾಂಗ್ರೆಸ್‌ ಪಕ್ಷವನ್ನು ಕೆಂಡಾಮಂಡಲ ಮಾಡಿದೆ. ಕಾಂಗ್ರೆಸ್‌ ಪಕ್ಷದ ಕೈ ಚಿನ್ಹೆಯನ್ನು ಹಸಿರು ಬಣ್ಣದಲ್ಲಿ ಚಿತ್ರಿಸಿ, ಪಾ'ಕೈ'ಸ್ತಾನ್‌ ಎಂದು ಬರೆದಿದ್ದಕ್ಕೆ ಎರಡೂ ಪಕ್ಷಗಳ ನಡುವೆ ಟ್ವೀಟ್‌ ವಾರ್‌ ನಡೆದಿದೆ.

Watch: ಇದೆಂಥಾ ಸಂಭ್ರಮ... ವಿಧಾನಸೌಧದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ!

ಇನ್ನು ಕಲಾಪದಲ್ಲಿ ಪರಿಷತ್‌ ಸದಸ್ಯ ಅಬ್ದುಲ್‌ ಜಬ್ಬಾರ್ ಬೆಂಕಿ ಹಚ್ಚೋ ಹೇಳಿಕೆಗೆ ಬಿಜೆಪಿ ಕಿಡಿಕಿಡಿಯಾಗಿದೆ. ವಿಧಾನಸಭೆಯಲ್ಲೂ ಪೇಪರ್ ಹರಿದು ಬಿಜೆಪಿ ಹೈಡ್ರಾಮಾ ಮಾಡಿದೆ. ಘೋಷಣೆ ಕೂಗದಿದ್ರೆ ಬಾಯಿ ಮುಚ್ಚಿದ್ದೇಕೆ ಎಂದು ಬಿಜೆಪಿ ಪ್ರಶ್ನೆ ಮಾಡಿದೆ. ನಿಮ್ಮಿಂದ ದೇಶಭಕ್ತಿ ಪಾಠ ಬೇಕಿಲ್ಲ ಎಂದು ಪರಮೇಶ್ವರ್ ಸಿಡಿಮಿಡಿಯಾಗಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more