News Hour: ಲೋಕಸಭೆ ಹೊತ್ತಲ್ಲಿ ಕಿಚ್ಚೆಬ್ಬಿಸಿದ ಜಿಂದಾಬಾದ್ ಜಟಾಪಟಿ

News Hour: ಲೋಕಸಭೆ ಹೊತ್ತಲ್ಲಿ ಕಿಚ್ಚೆಬ್ಬಿಸಿದ ಜಿಂದಾಬಾದ್ ಜಟಾಪಟಿ

Published : Feb 28, 2024, 11:19 PM IST

ಲೋಕಸಭೆ ಚುನಾವಣೆಯ ಹೊತ್ತಿನಲ್ಲಿ ರಾಜ್ಯದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಜಟಾಪಟಿ ಜೋರಾಗಿ ನಡೆಯುತ್ತಿದೆ. ಇಂದು ವಿಧಾನಮಂಡಲದ ಉಭಯ ಕಲಾಪಗಳನ್ನು ಇದು ಭಾರೀ ಚರ್ಚೆಗೆ ಕಾರಣವಾಗಿದೆ.

ಬೆಂಗಳೂರು (ಫೆ.28): ಲೋಕಸಭೆ ಚುನಾವಣೆಯ ಹೊತ್ತಿನಲ್ಲಿ ಜಿಂದಾಬಾದ್ ಜಟಾಪಟಿ ಜೋರಾಗಿದೆ. ವಿಡಿಯೋ ಆಧರಿಸಿ ಮೂವರು ನಾಸಿರ್‌ ಹುಸೇನ್‌ ಬೆಂಬಲಿಗರ ವಿಚಾರಣೆ ನಡೆದಿದೆ. ಆರೋಪಿಗಳ ಬಂಧನಕ್ಕೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನಾ ಕಹಳೆ ಮೊಳಗಿಸಿದೆ.

ಇದರ ನಡುವೆ ಪಾಕಿಸ್ತಾನ್‌ ಜಿಂದಾಬಾದ್‌ ಗಲಾಟೆಯ ನಡುವೆ ಬಿಜೆಪಿ ತನ್ನ ಟ್ವಿಟರ್‌ ಹ್ಯಾಂಡಲ್‌ನಲ್ಲಿ ಹಾಕಿದ್ದ ಪೋಸ್ಟರ್‌ ಕಾಂಗ್ರೆಸ್‌ ಪಕ್ಷವನ್ನು ಕೆಂಡಾಮಂಡಲ ಮಾಡಿದೆ. ಕಾಂಗ್ರೆಸ್‌ ಪಕ್ಷದ ಕೈ ಚಿನ್ಹೆಯನ್ನು ಹಸಿರು ಬಣ್ಣದಲ್ಲಿ ಚಿತ್ರಿಸಿ, ಪಾ'ಕೈ'ಸ್ತಾನ್‌ ಎಂದು ಬರೆದಿದ್ದಕ್ಕೆ ಎರಡೂ ಪಕ್ಷಗಳ ನಡುವೆ ಟ್ವೀಟ್‌ ವಾರ್‌ ನಡೆದಿದೆ.

Watch: ಇದೆಂಥಾ ಸಂಭ್ರಮ... ವಿಧಾನಸೌಧದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ!

ಇನ್ನು ಕಲಾಪದಲ್ಲಿ ಪರಿಷತ್‌ ಸದಸ್ಯ ಅಬ್ದುಲ್‌ ಜಬ್ಬಾರ್ ಬೆಂಕಿ ಹಚ್ಚೋ ಹೇಳಿಕೆಗೆ ಬಿಜೆಪಿ ಕಿಡಿಕಿಡಿಯಾಗಿದೆ. ವಿಧಾನಸಭೆಯಲ್ಲೂ ಪೇಪರ್ ಹರಿದು ಬಿಜೆಪಿ ಹೈಡ್ರಾಮಾ ಮಾಡಿದೆ. ಘೋಷಣೆ ಕೂಗದಿದ್ರೆ ಬಾಯಿ ಮುಚ್ಚಿದ್ದೇಕೆ ಎಂದು ಬಿಜೆಪಿ ಪ್ರಶ್ನೆ ಮಾಡಿದೆ. ನಿಮ್ಮಿಂದ ದೇಶಭಕ್ತಿ ಪಾಠ ಬೇಕಿಲ್ಲ ಎಂದು ಪರಮೇಶ್ವರ್ ಸಿಡಿಮಿಡಿಯಾಗಿದ್ದಾರೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more