News Hour: ಲೋಕಸಭೆ ಹೊತ್ತಲ್ಲಿ ಕಿಚ್ಚೆಬ್ಬಿಸಿದ ಜಿಂದಾಬಾದ್ ಜಟಾಪಟಿ

News Hour: ಲೋಕಸಭೆ ಹೊತ್ತಲ್ಲಿ ಕಿಚ್ಚೆಬ್ಬಿಸಿದ ಜಿಂದಾಬಾದ್ ಜಟಾಪಟಿ

Published : Feb 28, 2024, 11:19 PM IST

ಲೋಕಸಭೆ ಚುನಾವಣೆಯ ಹೊತ್ತಿನಲ್ಲಿ ರಾಜ್ಯದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಜಟಾಪಟಿ ಜೋರಾಗಿ ನಡೆಯುತ್ತಿದೆ. ಇಂದು ವಿಧಾನಮಂಡಲದ ಉಭಯ ಕಲಾಪಗಳನ್ನು ಇದು ಭಾರೀ ಚರ್ಚೆಗೆ ಕಾರಣವಾಗಿದೆ.

ಬೆಂಗಳೂರು (ಫೆ.28): ಲೋಕಸಭೆ ಚುನಾವಣೆಯ ಹೊತ್ತಿನಲ್ಲಿ ಜಿಂದಾಬಾದ್ ಜಟಾಪಟಿ ಜೋರಾಗಿದೆ. ವಿಡಿಯೋ ಆಧರಿಸಿ ಮೂವರು ನಾಸಿರ್‌ ಹುಸೇನ್‌ ಬೆಂಬಲಿಗರ ವಿಚಾರಣೆ ನಡೆದಿದೆ. ಆರೋಪಿಗಳ ಬಂಧನಕ್ಕೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನಾ ಕಹಳೆ ಮೊಳಗಿಸಿದೆ.

ಇದರ ನಡುವೆ ಪಾಕಿಸ್ತಾನ್‌ ಜಿಂದಾಬಾದ್‌ ಗಲಾಟೆಯ ನಡುವೆ ಬಿಜೆಪಿ ತನ್ನ ಟ್ವಿಟರ್‌ ಹ್ಯಾಂಡಲ್‌ನಲ್ಲಿ ಹಾಕಿದ್ದ ಪೋಸ್ಟರ್‌ ಕಾಂಗ್ರೆಸ್‌ ಪಕ್ಷವನ್ನು ಕೆಂಡಾಮಂಡಲ ಮಾಡಿದೆ. ಕಾಂಗ್ರೆಸ್‌ ಪಕ್ಷದ ಕೈ ಚಿನ್ಹೆಯನ್ನು ಹಸಿರು ಬಣ್ಣದಲ್ಲಿ ಚಿತ್ರಿಸಿ, ಪಾ'ಕೈ'ಸ್ತಾನ್‌ ಎಂದು ಬರೆದಿದ್ದಕ್ಕೆ ಎರಡೂ ಪಕ್ಷಗಳ ನಡುವೆ ಟ್ವೀಟ್‌ ವಾರ್‌ ನಡೆದಿದೆ.

Watch: ಇದೆಂಥಾ ಸಂಭ್ರಮ... ವಿಧಾನಸೌಧದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ!

ಇನ್ನು ಕಲಾಪದಲ್ಲಿ ಪರಿಷತ್‌ ಸದಸ್ಯ ಅಬ್ದುಲ್‌ ಜಬ್ಬಾರ್ ಬೆಂಕಿ ಹಚ್ಚೋ ಹೇಳಿಕೆಗೆ ಬಿಜೆಪಿ ಕಿಡಿಕಿಡಿಯಾಗಿದೆ. ವಿಧಾನಸಭೆಯಲ್ಲೂ ಪೇಪರ್ ಹರಿದು ಬಿಜೆಪಿ ಹೈಡ್ರಾಮಾ ಮಾಡಿದೆ. ಘೋಷಣೆ ಕೂಗದಿದ್ರೆ ಬಾಯಿ ಮುಚ್ಚಿದ್ದೇಕೆ ಎಂದು ಬಿಜೆಪಿ ಪ್ರಶ್ನೆ ಮಾಡಿದೆ. ನಿಮ್ಮಿಂದ ದೇಶಭಕ್ತಿ ಪಾಠ ಬೇಕಿಲ್ಲ ಎಂದು ಪರಮೇಶ್ವರ್ ಸಿಡಿಮಿಡಿಯಾಗಿದ್ದಾರೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more