ಮಲೆನಾಡಿನಲ್ಲಿ ಅರಮನೆಯಂತಹ ಮತದಾನ ಕೇಂದ್ರ: ಸಾಂಪ್ರದಾಯಿಕ ಉಡುಗೆಯಲ್ಲಿ ಚುನಾವಣಾ ಅಧಿಕಾರಿಗಳು!

ಮಲೆನಾಡಿನಲ್ಲಿ ಅರಮನೆಯಂತಹ ಮತದಾನ ಕೇಂದ್ರ: ಸಾಂಪ್ರದಾಯಿಕ ಉಡುಗೆಯಲ್ಲಿ ಚುನಾವಣಾ ಅಧಿಕಾರಿಗಳು!

Published : May 07, 2024, 09:46 AM ISTUpdated : May 07, 2024, 10:44 AM IST

ಶಿವಮೊಗ್ಗದಲ್ಲಿ ಅರಮನೆಯಂತಹ ಮತದಾನ ಕೇಂದ್ರ ನಿರ್ಮಿಸಲಾಗಿದ್ದು, ವೋಟ್ ಹಾಕಿ ಮತದಾರರು ಸಿಂಹಾಸನವೇರಿದರು. ವೋಟ್ ಮಾಡಲು ಬರುವವರಿಗೆ ರೆಡ್ ಕಾರ್ಪೆಟ್‌ನನ್ನು ಸಹ ಅಧಿಕಾರಿಗಳು ಹಾಕಿದ್ದಾರೆ.

ಶಿವಮೊಗ್ಗ: ಜಿಲ್ಲೆಯಲ್ಲಿ ಮತದಾರರನ್ನು ಸೆಳೆಯಲು ವಿನೂತನ ಪ್ರಯತ್ನ ಮಾಡಲಾಗಿದ್ದು, ಅರಮನೆಯಂತಹ ಮತದಾನದ ಕೇಂದ್ರ ಶಿವಮೊಗ್ಗದಲ್ಲಿ(Shivamogga)ರೆಡಿಯಾಗಿದೆ. ವೋಟ್(Vote) ಹಾಕಿ ಮತದಾರರು ಸಿಂಹಾಸನವನ್ನು ಏರಿದರು. ವೋಟ್ ಮಾಡಲು ಬರುವವರಿಗೆ ರೆಡ್ ಕಾರ್ಪೆಟ್‌ನನ್ನು ಅಧಿಕಾರಿಗಳು ಹಾಕಿದ್ದಾರೆ. ಶಿವಮೊಗ್ಗ ಜಿಲ್ಲಾ ಪಂಚಾಯತ್ ಮತಗಟ್ಟೆ(Polling Booth) ಸದ್ಯ ಜಗ ಮಗ ಎನ್ನುತ್ತಿದೆ. ಸಾಂಪ್ರದಾಯಿಕ ಉಡುಗೆಯಲ್ಲಿ ಚುನಾವಣಾ ಅಧಿಕಾರಿಗಳು(Election Officers) ಬಂದಿದ್ದು,  ಮತಗಟ್ಟೆ ಬಳಿ ಸಿಂಹಾಸನ ಹಾಗೂ ಕಿರೀಟವನ್ನು ಸಿಬ್ಬಂದಿ ಇಟ್ಟಿದ್ದಾರೆ. ಚುನಾವಣಾ ಅಧಿಕಾರಿಗಳ ಪ್ರಯತ್ನಕ್ಕೆ ಮತದಾರರು ಫುಲ್ ಖುಷ್ ಆಗಿದ್ದಾರೆ. ಮತಗಟ್ಟ ಸಂಖ್ಯೆ 283 ರಲ್ಲಿ ಈ ವಿನೂತನ ಪ್ರಯತ್ನ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ:  ರಾಜ್ಯದಲ್ಲಿ 2ನೇ ಹಂತದ ಲೋಕಸಭೆ ಚುನಾವಣೆ: ಮೊದಲ ಬಾರಿಗೆ ಅದೃಷ್ಟ ಪರೀಕ್ಷೆಗಿಳಿದ 17 ಅಭ್ಯರ್ಥಿಗಳು!

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more