5 State Election : ಉತ್ತರದ ಗದ್ದುಗೆ ಗೆಲ್ಲಲು ಚಾಣಕ್ಯ ಹೊಸ ಸೂತ್ರ... ದೆಹಲಿಯಿಂದಲೇ ಚಕ್ರವ್ಯೂಹ

5 State Election : ಉತ್ತರದ ಗದ್ದುಗೆ ಗೆಲ್ಲಲು ಚಾಣಕ್ಯ ಹೊಸ ಸೂತ್ರ... ದೆಹಲಿಯಿಂದಲೇ ಚಕ್ರವ್ಯೂಹ

Published : Jan 28, 2022, 08:19 PM IST

* ಉತ್ತರ ಪ್ರದೇಶ  ಗೆಲ್ಲಲು ಚಾಣಕ್ಯ ಸೂತ್ರ
* ಅಖಾಡಕ್ಕೆ ಇಳಿದ ಅಮಿತ್ ಶಾ
* ಜಾಟ್ ಸಮುದಾಯದ ಜತೆ ಅಮಿತ್ ಶಾ ಸಭೆ
* ಅಖಿಲೇಶ್ ಯಾದವ್ ಗೆ ಠಕ್ಕರ್ ಕೊಡಲು ಬಿಜೆಪಿ ತಂತ್ರಗಾರಿಕೆ

ನವದೆಹಲಿ(ಜ. 28)  ಉತ್ತರ  ಪ್ರದೇಶ(Uttar Pradesh) ಗೆಲ್ಲಲು ಅಮಿತ್ ಶಾ ಕಣಕ್ಕೆ ಇಳಿದಿದ್ದಾರೆ. ಪಂಚರಾಜ್ಯ (5 State Election) ಕುರುಕ್ಷೇತ್ರ ಕಳೆಕಟ್ಟಿದೆ. ದೆಹಲಿಯಲ್ಲಿ ಚಾಣಕ್ಯ ವ್ಯೂಹ ಸಿದ್ಧವಾಗಿದೆ. ಬಿಜೆಪಿಯನ್ನು(BJP) ಮತ್ತೆ ಅಧಿಕಾರದಲ್ಲಿ ಕುಳ್ಳಿರಿಸಲು ಅಮಿತ್ ಶಾ (Amit Shah) ತಂತ್ರಗಾರಿಕೆ ರೂಪಿಸಿದ್ದಾರೆ.

ಬಿಜೆಪಿ ವರ್ಸಸ್ ಸಮಾಜವಾದಿ ಪಾರ್ಟಿ, ಯುಪಿ ಗದ್ದುಗೆ ಗುದ್ದಾಟ

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಉತ್ತರ ಗೆದ್ದ ರಹಸ್ಯ ತಂತ್ರಗಳ ಪ್ರಯೋಗಕ್ಕೆ ಸಿದ್ಧವಾಗಿದ್ದಾರೆ. ದೆಹಲಿಯಲ್ಲಿ ಜಾಟ್ ನಾಯಕರ ಜತೆ ಅಮಿತ್ ಶಾ (ಸಭೆ ನಡೆಸಿದ್ದಾರೆ. ಹಾಗಾದರೆ ಬಿಜೆಪಿಯ ಚುನಾವಣಾ ಸಿದ್ಧತೆ ಹೇಗಿದೆ? 

05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
Read more