5 State Election : ಉತ್ತರದ ಗದ್ದುಗೆ ಗೆಲ್ಲಲು ಚಾಣಕ್ಯ ಹೊಸ ಸೂತ್ರ... ದೆಹಲಿಯಿಂದಲೇ ಚಕ್ರವ್ಯೂಹ

5 State Election : ಉತ್ತರದ ಗದ್ದುಗೆ ಗೆಲ್ಲಲು ಚಾಣಕ್ಯ ಹೊಸ ಸೂತ್ರ... ದೆಹಲಿಯಿಂದಲೇ ಚಕ್ರವ್ಯೂಹ

Published : Jan 28, 2022, 08:19 PM IST

* ಉತ್ತರ ಪ್ರದೇಶ  ಗೆಲ್ಲಲು ಚಾಣಕ್ಯ ಸೂತ್ರ
* ಅಖಾಡಕ್ಕೆ ಇಳಿದ ಅಮಿತ್ ಶಾ
* ಜಾಟ್ ಸಮುದಾಯದ ಜತೆ ಅಮಿತ್ ಶಾ ಸಭೆ
* ಅಖಿಲೇಶ್ ಯಾದವ್ ಗೆ ಠಕ್ಕರ್ ಕೊಡಲು ಬಿಜೆಪಿ ತಂತ್ರಗಾರಿಕೆ

ನವದೆಹಲಿ(ಜ. 28)  ಉತ್ತರ  ಪ್ರದೇಶ(Uttar Pradesh) ಗೆಲ್ಲಲು ಅಮಿತ್ ಶಾ ಕಣಕ್ಕೆ ಇಳಿದಿದ್ದಾರೆ. ಪಂಚರಾಜ್ಯ (5 State Election) ಕುರುಕ್ಷೇತ್ರ ಕಳೆಕಟ್ಟಿದೆ. ದೆಹಲಿಯಲ್ಲಿ ಚಾಣಕ್ಯ ವ್ಯೂಹ ಸಿದ್ಧವಾಗಿದೆ. ಬಿಜೆಪಿಯನ್ನು(BJP) ಮತ್ತೆ ಅಧಿಕಾರದಲ್ಲಿ ಕುಳ್ಳಿರಿಸಲು ಅಮಿತ್ ಶಾ (Amit Shah) ತಂತ್ರಗಾರಿಕೆ ರೂಪಿಸಿದ್ದಾರೆ.

ಬಿಜೆಪಿ ವರ್ಸಸ್ ಸಮಾಜವಾದಿ ಪಾರ್ಟಿ, ಯುಪಿ ಗದ್ದುಗೆ ಗುದ್ದಾಟ

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಉತ್ತರ ಗೆದ್ದ ರಹಸ್ಯ ತಂತ್ರಗಳ ಪ್ರಯೋಗಕ್ಕೆ ಸಿದ್ಧವಾಗಿದ್ದಾರೆ. ದೆಹಲಿಯಲ್ಲಿ ಜಾಟ್ ನಾಯಕರ ಜತೆ ಅಮಿತ್ ಶಾ (ಸಭೆ ನಡೆಸಿದ್ದಾರೆ. ಹಾಗಾದರೆ ಬಿಜೆಪಿಯ ಚುನಾವಣಾ ಸಿದ್ಧತೆ ಹೇಗಿದೆ? 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more