5 State Election : ಉತ್ತರದ ಗದ್ದುಗೆ ಗೆಲ್ಲಲು ಚಾಣಕ್ಯ ಹೊಸ ಸೂತ್ರ... ದೆಹಲಿಯಿಂದಲೇ ಚಕ್ರವ್ಯೂಹ

5 State Election : ಉತ್ತರದ ಗದ್ದುಗೆ ಗೆಲ್ಲಲು ಚಾಣಕ್ಯ ಹೊಸ ಸೂತ್ರ... ದೆಹಲಿಯಿಂದಲೇ ಚಕ್ರವ್ಯೂಹ

Published : Jan 28, 2022, 08:19 PM IST

* ಉತ್ತರ ಪ್ರದೇಶ  ಗೆಲ್ಲಲು ಚಾಣಕ್ಯ ಸೂತ್ರ
* ಅಖಾಡಕ್ಕೆ ಇಳಿದ ಅಮಿತ್ ಶಾ
* ಜಾಟ್ ಸಮುದಾಯದ ಜತೆ ಅಮಿತ್ ಶಾ ಸಭೆ
* ಅಖಿಲೇಶ್ ಯಾದವ್ ಗೆ ಠಕ್ಕರ್ ಕೊಡಲು ಬಿಜೆಪಿ ತಂತ್ರಗಾರಿಕೆ

ನವದೆಹಲಿ(ಜ. 28)  ಉತ್ತರ  ಪ್ರದೇಶ(Uttar Pradesh) ಗೆಲ್ಲಲು ಅಮಿತ್ ಶಾ ಕಣಕ್ಕೆ ಇಳಿದಿದ್ದಾರೆ. ಪಂಚರಾಜ್ಯ (5 State Election) ಕುರುಕ್ಷೇತ್ರ ಕಳೆಕಟ್ಟಿದೆ. ದೆಹಲಿಯಲ್ಲಿ ಚಾಣಕ್ಯ ವ್ಯೂಹ ಸಿದ್ಧವಾಗಿದೆ. ಬಿಜೆಪಿಯನ್ನು(BJP) ಮತ್ತೆ ಅಧಿಕಾರದಲ್ಲಿ ಕುಳ್ಳಿರಿಸಲು ಅಮಿತ್ ಶಾ (Amit Shah) ತಂತ್ರಗಾರಿಕೆ ರೂಪಿಸಿದ್ದಾರೆ.

ಬಿಜೆಪಿ ವರ್ಸಸ್ ಸಮಾಜವಾದಿ ಪಾರ್ಟಿ, ಯುಪಿ ಗದ್ದುಗೆ ಗುದ್ದಾಟ

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಉತ್ತರ ಗೆದ್ದ ರಹಸ್ಯ ತಂತ್ರಗಳ ಪ್ರಯೋಗಕ್ಕೆ ಸಿದ್ಧವಾಗಿದ್ದಾರೆ. ದೆಹಲಿಯಲ್ಲಿ ಜಾಟ್ ನಾಯಕರ ಜತೆ ಅಮಿತ್ ಶಾ (ಸಭೆ ನಡೆಸಿದ್ದಾರೆ. ಹಾಗಾದರೆ ಬಿಜೆಪಿಯ ಚುನಾವಣಾ ಸಿದ್ಧತೆ ಹೇಗಿದೆ? 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more