ಮೀಸಲಾತಿ ಪಡೆಯದೇ ಹಿಂತಿರುಗಲ್ಲ; ಇಂದಿನಿಂದ  ಪಂಚಮಸಾಲಿಗಳ ಧರಣಿ ಸತ್ಯಾಗ್ರಹ ಶುರು

ಮೀಸಲಾತಿ ಪಡೆಯದೇ ಹಿಂತಿರುಗಲ್ಲ; ಇಂದಿನಿಂದ ಪಂಚಮಸಾಲಿಗಳ ಧರಣಿ ಸತ್ಯಾಗ್ರಹ ಶುರು

Suvarna News   | Asianet News
Published : Feb 22, 2021, 09:55 AM ISTUpdated : Feb 22, 2021, 10:08 AM IST

2 ಎ  ಮೀಸಲಾತಿಗೆ ಆಗ್ರಹಿಸಿ, ಅರಮನೆ ಮೈದಾನದಲ್ಲಿ ಪಂಚಮಸಾಲಿಗಳ ಬೃಹತ್ ಸಮಾವೇಶ ನಡೆದಿದೆ. ಇಂದಿನಿಂದ ಮೌರ್ಯ ಸರ್ಕಲ್‌ನಲ್ಲಿ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಧರಣಿ ಸತ್ಯಾಗ್ರಹ ನಡೆಯಲಿದೆ. 

ಬೆಂಗಳೂರು (ಫೆ. 22): 2 ಎ  ಮೀಸಲಾತಿಗೆ ಆಗ್ರಹಿಸಿ, ಅರಮನೆ ಮೈದಾನದಲ್ಲಿ ಪಂಚಮಸಾಲಿಗಳ ಬೃಹತ್ ಸಮಾವೇಶ ನಡೆದಿದೆ. ಇಂದಿನಿಂದ ಮೌರ್ಯ ಸರ್ಕಲ್‌ನಲ್ಲಿ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಧರಣಿ ಸತ್ಯಾಗ್ರಹ ನಡೆಯಲಿದೆ. ಮಾರ್ಚ್ 4 ರವರೆಗೆ ಈ ಧರಣಿ ಸತ್ಯಾಗ್ರಹ ನಡೆಯಲಿದೆ. 

ಪ್ರವರ್ಗ 2 ಎ ಮೀಸಲಾತಿ ಸಿಗುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ. ಮಾ. 4 ರವರೆಗೆ ಧರಣಿ ಸತ್ಯಾಗ್ರಹ, ಅಲ್ಲಿಗೂ ಸರ್ಕಾರ ಮಣಿಯದಿದ್ರೆ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತೇವೆ. ಮೀಸಲಾತಿ ಆದೇಶ ಇಲ್ಲದೇ ಮಠಕ್ಕೆ ಮರಳುವುದಿಲ್ಲ ಎಂದು ಜಯಮೃತ್ಯುಂಜಯ ಸ್ವಾಮೀಜಿ ಶಪಥ ತೊಟ್ಟಿದ್ದಾರೆ. 

 

 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!