ಮೀಸಲಾತಿ ಪಡೆಯದೇ ಹಿಂತಿರುಗಲ್ಲ; ಇಂದಿನಿಂದ  ಪಂಚಮಸಾಲಿಗಳ ಧರಣಿ ಸತ್ಯಾಗ್ರಹ ಶುರು

ಮೀಸಲಾತಿ ಪಡೆಯದೇ ಹಿಂತಿರುಗಲ್ಲ; ಇಂದಿನಿಂದ ಪಂಚಮಸಾಲಿಗಳ ಧರಣಿ ಸತ್ಯಾಗ್ರಹ ಶುರು

Suvarna News   | Asianet News
Published : Feb 22, 2021, 09:55 AM ISTUpdated : Feb 22, 2021, 10:08 AM IST

2 ಎ  ಮೀಸಲಾತಿಗೆ ಆಗ್ರಹಿಸಿ, ಅರಮನೆ ಮೈದಾನದಲ್ಲಿ ಪಂಚಮಸಾಲಿಗಳ ಬೃಹತ್ ಸಮಾವೇಶ ನಡೆದಿದೆ. ಇಂದಿನಿಂದ ಮೌರ್ಯ ಸರ್ಕಲ್‌ನಲ್ಲಿ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಧರಣಿ ಸತ್ಯಾಗ್ರಹ ನಡೆಯಲಿದೆ. 

ಬೆಂಗಳೂರು (ಫೆ. 22): 2 ಎ  ಮೀಸಲಾತಿಗೆ ಆಗ್ರಹಿಸಿ, ಅರಮನೆ ಮೈದಾನದಲ್ಲಿ ಪಂಚಮಸಾಲಿಗಳ ಬೃಹತ್ ಸಮಾವೇಶ ನಡೆದಿದೆ. ಇಂದಿನಿಂದ ಮೌರ್ಯ ಸರ್ಕಲ್‌ನಲ್ಲಿ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಧರಣಿ ಸತ್ಯಾಗ್ರಹ ನಡೆಯಲಿದೆ. ಮಾರ್ಚ್ 4 ರವರೆಗೆ ಈ ಧರಣಿ ಸತ್ಯಾಗ್ರಹ ನಡೆಯಲಿದೆ. 

ಪ್ರವರ್ಗ 2 ಎ ಮೀಸಲಾತಿ ಸಿಗುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ. ಮಾ. 4 ರವರೆಗೆ ಧರಣಿ ಸತ್ಯಾಗ್ರಹ, ಅಲ್ಲಿಗೂ ಸರ್ಕಾರ ಮಣಿಯದಿದ್ರೆ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತೇವೆ. ಮೀಸಲಾತಿ ಆದೇಶ ಇಲ್ಲದೇ ಮಠಕ್ಕೆ ಮರಳುವುದಿಲ್ಲ ಎಂದು ಜಯಮೃತ್ಯುಂಜಯ ಸ್ವಾಮೀಜಿ ಶಪಥ ತೊಟ್ಟಿದ್ದಾರೆ. 

 

 

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ