ಮೀಸಲಾತಿ ಪಡೆಯದೇ ಹಿಂತಿರುಗಲ್ಲ; ಇಂದಿನಿಂದ  ಪಂಚಮಸಾಲಿಗಳ ಧರಣಿ ಸತ್ಯಾಗ್ರಹ ಶುರು

ಮೀಸಲಾತಿ ಪಡೆಯದೇ ಹಿಂತಿರುಗಲ್ಲ; ಇಂದಿನಿಂದ ಪಂಚಮಸಾಲಿಗಳ ಧರಣಿ ಸತ್ಯಾಗ್ರಹ ಶುರು

Suvarna News   | Asianet News
Published : Feb 22, 2021, 09:55 AM ISTUpdated : Feb 22, 2021, 10:08 AM IST

2 ಎ  ಮೀಸಲಾತಿಗೆ ಆಗ್ರಹಿಸಿ, ಅರಮನೆ ಮೈದಾನದಲ್ಲಿ ಪಂಚಮಸಾಲಿಗಳ ಬೃಹತ್ ಸಮಾವೇಶ ನಡೆದಿದೆ. ಇಂದಿನಿಂದ ಮೌರ್ಯ ಸರ್ಕಲ್‌ನಲ್ಲಿ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಧರಣಿ ಸತ್ಯಾಗ್ರಹ ನಡೆಯಲಿದೆ. 

ಬೆಂಗಳೂರು (ಫೆ. 22): 2 ಎ  ಮೀಸಲಾತಿಗೆ ಆಗ್ರಹಿಸಿ, ಅರಮನೆ ಮೈದಾನದಲ್ಲಿ ಪಂಚಮಸಾಲಿಗಳ ಬೃಹತ್ ಸಮಾವೇಶ ನಡೆದಿದೆ. ಇಂದಿನಿಂದ ಮೌರ್ಯ ಸರ್ಕಲ್‌ನಲ್ಲಿ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಧರಣಿ ಸತ್ಯಾಗ್ರಹ ನಡೆಯಲಿದೆ. ಮಾರ್ಚ್ 4 ರವರೆಗೆ ಈ ಧರಣಿ ಸತ್ಯಾಗ್ರಹ ನಡೆಯಲಿದೆ. 

ಪ್ರವರ್ಗ 2 ಎ ಮೀಸಲಾತಿ ಸಿಗುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ. ಮಾ. 4 ರವರೆಗೆ ಧರಣಿ ಸತ್ಯಾಗ್ರಹ, ಅಲ್ಲಿಗೂ ಸರ್ಕಾರ ಮಣಿಯದಿದ್ರೆ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತೇವೆ. ಮೀಸಲಾತಿ ಆದೇಶ ಇಲ್ಲದೇ ಮಠಕ್ಕೆ ಮರಳುವುದಿಲ್ಲ ಎಂದು ಜಯಮೃತ್ಯುಂಜಯ ಸ್ವಾಮೀಜಿ ಶಪಥ ತೊಟ್ಟಿದ್ದಾರೆ. 

 

 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!