ಮೀಸಲಾತಿ ಪಡೆಯದೇ ಹಿಂತಿರುಗಲ್ಲ; ಇಂದಿನಿಂದ  ಪಂಚಮಸಾಲಿಗಳ ಧರಣಿ ಸತ್ಯಾಗ್ರಹ ಶುರು

ಮೀಸಲಾತಿ ಪಡೆಯದೇ ಹಿಂತಿರುಗಲ್ಲ; ಇಂದಿನಿಂದ ಪಂಚಮಸಾಲಿಗಳ ಧರಣಿ ಸತ್ಯಾಗ್ರಹ ಶುರು

Suvarna News   | Asianet News
Published : Feb 22, 2021, 09:55 AM ISTUpdated : Feb 22, 2021, 10:08 AM IST

2 ಎ  ಮೀಸಲಾತಿಗೆ ಆಗ್ರಹಿಸಿ, ಅರಮನೆ ಮೈದಾನದಲ್ಲಿ ಪಂಚಮಸಾಲಿಗಳ ಬೃಹತ್ ಸಮಾವೇಶ ನಡೆದಿದೆ. ಇಂದಿನಿಂದ ಮೌರ್ಯ ಸರ್ಕಲ್‌ನಲ್ಲಿ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಧರಣಿ ಸತ್ಯಾಗ್ರಹ ನಡೆಯಲಿದೆ. 

ಬೆಂಗಳೂರು (ಫೆ. 22): 2 ಎ  ಮೀಸಲಾತಿಗೆ ಆಗ್ರಹಿಸಿ, ಅರಮನೆ ಮೈದಾನದಲ್ಲಿ ಪಂಚಮಸಾಲಿಗಳ ಬೃಹತ್ ಸಮಾವೇಶ ನಡೆದಿದೆ. ಇಂದಿನಿಂದ ಮೌರ್ಯ ಸರ್ಕಲ್‌ನಲ್ಲಿ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಧರಣಿ ಸತ್ಯಾಗ್ರಹ ನಡೆಯಲಿದೆ. ಮಾರ್ಚ್ 4 ರವರೆಗೆ ಈ ಧರಣಿ ಸತ್ಯಾಗ್ರಹ ನಡೆಯಲಿದೆ. 

ಪ್ರವರ್ಗ 2 ಎ ಮೀಸಲಾತಿ ಸಿಗುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ. ಮಾ. 4 ರವರೆಗೆ ಧರಣಿ ಸತ್ಯಾಗ್ರಹ, ಅಲ್ಲಿಗೂ ಸರ್ಕಾರ ಮಣಿಯದಿದ್ರೆ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತೇವೆ. ಮೀಸಲಾತಿ ಆದೇಶ ಇಲ್ಲದೇ ಮಠಕ್ಕೆ ಮರಳುವುದಿಲ್ಲ ಎಂದು ಜಯಮೃತ್ಯುಂಜಯ ಸ್ವಾಮೀಜಿ ಶಪಥ ತೊಟ್ಟಿದ್ದಾರೆ. 

 

 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!