ರಾಜಗುರು ರಾಜನೀತಿ: ಪಂಚಮಸಾಲಿ ಮಠದ ಪೀಠಾಧಿಪತಿ ವಚನಾನಂದ ಶ್ರೀಗಳ ವಿಶೇಷ ಸಂದರ್ಶನ

ರಾಜಗುರು ರಾಜನೀತಿ: ಪಂಚಮಸಾಲಿ ಮಠದ ಪೀಠಾಧಿಪತಿ ವಚನಾನಂದ ಶ್ರೀಗಳ ವಿಶೇಷ ಸಂದರ್ಶನ

Published : Apr 21, 2022, 07:29 PM ISTUpdated : Apr 21, 2022, 08:12 PM IST

ವಚನಾನಂದ ಸ್ವಾಮೀಜಿಯವರ ರಾಜಕೀಯ ಶಕ್ತಿ ಎಂಥದ್ದು..? ಇವೆಲ್ಲದರ ಬಗ್ಗೆ ಮಾಹಿತಿಯನ್ನು ಹರಿಹರ ಪಂಚಮಸಾಲಿ ಪೀಠದ ಜಗದ್ಗುರು ವಚನಾನಂದ ಶ್ರೀಗಳು ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ವಿಶೇಷ ಸಂದರ್ಶನದಲ್ಲಿ ವಿವರವಾಗಿ ಮಾತನಾಡಿದ್ದಾರೆ. 

ಪಂಚಮಸಾಲಿಗಳ ಪ್ರತಿಭಟನೆಯೇ ಇರಲಿ, ರಾಜಕೀಯ ಪ್ರಾತಿನಿಧ್ಯವೇ ಇರಲಿ, ಎಲ್ಲಿ ಯಾವ ದಾಳವನ್ನು ಉರುಳಿಸಿದರೆ ಯಾವ ಕೆಲಸ ಆಗುತ್ತೆ ಎಂದು ಅರಿತಿರುವ ವಚನಾನಂದ ಸ್ವಾಮೀಜಿ ತಮ್ಮ ಸಮಾಜಕ್ಕೆ ಹೆಚ್ಚು ಪ್ರಾತಿನಿಧ್ಯ ಸಿಗುವಂತೆ ಮಾಡುವುದರಲ್ಲಿ ಯಶಸ್ವಿಯಾಗಿದ್ದಾರೆ. ರಾಜಕಾರಣದ ಕುರಿತ ಪರಿಕಲ್ಪನೆಗಳು ಏನು? ಇದರ ಜೊತೆಗೆ ಸಮಾಜದ ಒಳಿತಿಗೆ ಕೈಗೊಂಡಿರುವ ಕ್ರಮಗಳು ಏನು? ಆಯೋಜನೆಗಳು ಮಾಡಿರುವ ಕಾರ್ಯಕ್ರಮಗಳೇನು? ಇದರ ಜೊತೆಗೆ 2ಎ ಮೀಸಲಾತಿ ಹೋರಾಟ ಎಲ್ಲಿಗೆ ಬಂತು? ಮಾತ್ರವಲ್ಲದೇ ವಚನಾನಂದ ಸ್ವಾಮೀಜಿಯವರ ರಾಜಕೀಯ ಶಕ್ತಿ ಎಂಥದ್ದು..? ಇವೆಲ್ಲದರ ಬಗ್ಗೆ ಮಾಹಿತಿಯನ್ನು ಹರಿಹರ ಪಂಚಮಸಾಲಿ ಪೀಠದ ಜಗದ್ಗುರು ವಚನಾನಂದ ಶ್ರೀಗಳು ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ವಿಶೇಷ ಸಂದರ್ಶನದಲ್ಲಿ ವಿವರವಾಗಿ ಮಾತನಾಡಿದ್ದಾರೆ. 

ನಿರಾಣಿಗೆ ಮಂತ್ರಿಗಿರಿ ಕೊಡಿಸಿದ್ದೇ ಇವರು, ಕೇಸರಿ ಕೋಟೆಯೊಳಗೆ ರೋಚಕ ಆಪರೇಶನ್..!

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್