ರಾಜಗುರು ರಾಜನೀತಿ: ಪಂಚಮಸಾಲಿ ಮಠದ ಪೀಠಾಧಿಪತಿ ವಚನಾನಂದ ಶ್ರೀಗಳ ವಿಶೇಷ ಸಂದರ್ಶನ

ರಾಜಗುರು ರಾಜನೀತಿ: ಪಂಚಮಸಾಲಿ ಮಠದ ಪೀಠಾಧಿಪತಿ ವಚನಾನಂದ ಶ್ರೀಗಳ ವಿಶೇಷ ಸಂದರ್ಶನ

Published : Apr 21, 2022, 07:29 PM ISTUpdated : Apr 21, 2022, 08:12 PM IST

ವಚನಾನಂದ ಸ್ವಾಮೀಜಿಯವರ ರಾಜಕೀಯ ಶಕ್ತಿ ಎಂಥದ್ದು..? ಇವೆಲ್ಲದರ ಬಗ್ಗೆ ಮಾಹಿತಿಯನ್ನು ಹರಿಹರ ಪಂಚಮಸಾಲಿ ಪೀಠದ ಜಗದ್ಗುರು ವಚನಾನಂದ ಶ್ರೀಗಳು ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ವಿಶೇಷ ಸಂದರ್ಶನದಲ್ಲಿ ವಿವರವಾಗಿ ಮಾತನಾಡಿದ್ದಾರೆ. 

ಪಂಚಮಸಾಲಿಗಳ ಪ್ರತಿಭಟನೆಯೇ ಇರಲಿ, ರಾಜಕೀಯ ಪ್ರಾತಿನಿಧ್ಯವೇ ಇರಲಿ, ಎಲ್ಲಿ ಯಾವ ದಾಳವನ್ನು ಉರುಳಿಸಿದರೆ ಯಾವ ಕೆಲಸ ಆಗುತ್ತೆ ಎಂದು ಅರಿತಿರುವ ವಚನಾನಂದ ಸ್ವಾಮೀಜಿ ತಮ್ಮ ಸಮಾಜಕ್ಕೆ ಹೆಚ್ಚು ಪ್ರಾತಿನಿಧ್ಯ ಸಿಗುವಂತೆ ಮಾಡುವುದರಲ್ಲಿ ಯಶಸ್ವಿಯಾಗಿದ್ದಾರೆ. ರಾಜಕಾರಣದ ಕುರಿತ ಪರಿಕಲ್ಪನೆಗಳು ಏನು? ಇದರ ಜೊತೆಗೆ ಸಮಾಜದ ಒಳಿತಿಗೆ ಕೈಗೊಂಡಿರುವ ಕ್ರಮಗಳು ಏನು? ಆಯೋಜನೆಗಳು ಮಾಡಿರುವ ಕಾರ್ಯಕ್ರಮಗಳೇನು? ಇದರ ಜೊತೆಗೆ 2ಎ ಮೀಸಲಾತಿ ಹೋರಾಟ ಎಲ್ಲಿಗೆ ಬಂತು? ಮಾತ್ರವಲ್ಲದೇ ವಚನಾನಂದ ಸ್ವಾಮೀಜಿಯವರ ರಾಜಕೀಯ ಶಕ್ತಿ ಎಂಥದ್ದು..? ಇವೆಲ್ಲದರ ಬಗ್ಗೆ ಮಾಹಿತಿಯನ್ನು ಹರಿಹರ ಪಂಚಮಸಾಲಿ ಪೀಠದ ಜಗದ್ಗುರು ವಚನಾನಂದ ಶ್ರೀಗಳು ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ವಿಶೇಷ ಸಂದರ್ಶನದಲ್ಲಿ ವಿವರವಾಗಿ ಮಾತನಾಡಿದ್ದಾರೆ. 

ನಿರಾಣಿಗೆ ಮಂತ್ರಿಗಿರಿ ಕೊಡಿಸಿದ್ದೇ ಇವರು, ಕೇಸರಿ ಕೋಟೆಯೊಳಗೆ ರೋಚಕ ಆಪರೇಶನ್..!

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!