ರಾಜಗುರು ರಾಜನೀತಿ: ಪಂಚಮಸಾಲಿ ಮಠದ ಪೀಠಾಧಿಪತಿ ವಚನಾನಂದ ಶ್ರೀಗಳ ವಿಶೇಷ ಸಂದರ್ಶನ

ರಾಜಗುರು ರಾಜನೀತಿ: ಪಂಚಮಸಾಲಿ ಮಠದ ಪೀಠಾಧಿಪತಿ ವಚನಾನಂದ ಶ್ರೀಗಳ ವಿಶೇಷ ಸಂದರ್ಶನ

Published : Apr 21, 2022, 07:29 PM ISTUpdated : Apr 21, 2022, 08:12 PM IST

ವಚನಾನಂದ ಸ್ವಾಮೀಜಿಯವರ ರಾಜಕೀಯ ಶಕ್ತಿ ಎಂಥದ್ದು..? ಇವೆಲ್ಲದರ ಬಗ್ಗೆ ಮಾಹಿತಿಯನ್ನು ಹರಿಹರ ಪಂಚಮಸಾಲಿ ಪೀಠದ ಜಗದ್ಗುರು ವಚನಾನಂದ ಶ್ರೀಗಳು ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ವಿಶೇಷ ಸಂದರ್ಶನದಲ್ಲಿ ವಿವರವಾಗಿ ಮಾತನಾಡಿದ್ದಾರೆ. 

ಪಂಚಮಸಾಲಿಗಳ ಪ್ರತಿಭಟನೆಯೇ ಇರಲಿ, ರಾಜಕೀಯ ಪ್ರಾತಿನಿಧ್ಯವೇ ಇರಲಿ, ಎಲ್ಲಿ ಯಾವ ದಾಳವನ್ನು ಉರುಳಿಸಿದರೆ ಯಾವ ಕೆಲಸ ಆಗುತ್ತೆ ಎಂದು ಅರಿತಿರುವ ವಚನಾನಂದ ಸ್ವಾಮೀಜಿ ತಮ್ಮ ಸಮಾಜಕ್ಕೆ ಹೆಚ್ಚು ಪ್ರಾತಿನಿಧ್ಯ ಸಿಗುವಂತೆ ಮಾಡುವುದರಲ್ಲಿ ಯಶಸ್ವಿಯಾಗಿದ್ದಾರೆ. ರಾಜಕಾರಣದ ಕುರಿತ ಪರಿಕಲ್ಪನೆಗಳು ಏನು? ಇದರ ಜೊತೆಗೆ ಸಮಾಜದ ಒಳಿತಿಗೆ ಕೈಗೊಂಡಿರುವ ಕ್ರಮಗಳು ಏನು? ಆಯೋಜನೆಗಳು ಮಾಡಿರುವ ಕಾರ್ಯಕ್ರಮಗಳೇನು? ಇದರ ಜೊತೆಗೆ 2ಎ ಮೀಸಲಾತಿ ಹೋರಾಟ ಎಲ್ಲಿಗೆ ಬಂತು? ಮಾತ್ರವಲ್ಲದೇ ವಚನಾನಂದ ಸ್ವಾಮೀಜಿಯವರ ರಾಜಕೀಯ ಶಕ್ತಿ ಎಂಥದ್ದು..? ಇವೆಲ್ಲದರ ಬಗ್ಗೆ ಮಾಹಿತಿಯನ್ನು ಹರಿಹರ ಪಂಚಮಸಾಲಿ ಪೀಠದ ಜಗದ್ಗುರು ವಚನಾನಂದ ಶ್ರೀಗಳು ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ವಿಶೇಷ ಸಂದರ್ಶನದಲ್ಲಿ ವಿವರವಾಗಿ ಮಾತನಾಡಿದ್ದಾರೆ. 

ನಿರಾಣಿಗೆ ಮಂತ್ರಿಗಿರಿ ಕೊಡಿಸಿದ್ದೇ ಇವರು, ಕೇಸರಿ ಕೋಟೆಯೊಳಗೆ ರೋಚಕ ಆಪರೇಶನ್..!

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!